Advertisement
ಸುದ್ದಿಗಳು

ಕಾಂಚೋಡು : ಬಾವಿ ಸ್ವಚ್ಛತಾ ಕಾರ್ಯಕ್ರಮ

Share
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪಾಕಶಾಲೆಯ ಮುಂಭಾಗದಲ್ಲಿರುವ ಬಾವಿಯ ಸ್ವಚ್ಛತೆ ಮತ್ತು ಹೂಳೆತ್ತುವ ಕಾರ್ಯ ವನ್ನು  ದೇವಾಲಯದ ಧರ್ಮದರ್ಶಿಗಳಾದ ಕಾಂಚೋಡು  ಪರಮೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ಕರಸೇವೆಯ ಮೂಲಕ ನಡೆಸಲಾಯಿತು.
ಗೋವಿಂದಯ್ಯ ಕಾಂಚೋಡು, ಮಹಾಬಲೇಶ್ವರ ಕಾಂಚೋಡು, ಅಣ್ಣಪ್ಪ ನಾೖಕ ಅಯ್ಯನಕಟ್ಟೆ, ಗುರುವಪ್ಪ ನಾೖಕ ಚಾಕೊಟೆಡ್ಕ, ಚನಿಯಪ್ಪ ನಾೖಕ  ಕಾಂಚೋಡು, ಲಕ್ಷ್ಮಿ ಕಾಂಚೋಡು, ಸುನಂದ, ಚಿನ್ಮಯ ಕೃಷ್ಣ ಕಾಂಚೋಡು, ವಿನೋದ ಕಾಂಚೋಡು, ಅಮೋಘ ಕಾಂಚೋಡು, ಮತ್ತಿತರರು ಕರ ಸೇವೆಯಲ್ಲಿ ಪಾಲ್ಗೊಂಡರು.
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

25 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

46 mins ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

1 hour ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

3 hours ago