ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದಿಂದ ಸುಮಾರು 200 ಮೀಟರ್ ದೂರದಲ್ಲಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮರದ ದಿಮ್ಮಿಯಲ್ಲಿ ಮೃತದೇಹ ಸಿಲುಕಿಕೊಂಡಿದೆ. ಮೃತದೇಹ ಯಾರದ್ದು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ.
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…