ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಬೇಕಿದೆ. ಎರಡೂ ಮೃತದೇಹವೂ ಸುಮಾರು 50 ಮೀಟರ್ ದೂರದಲ್ಲಿ ಕಂಡುಬಂದಿದೆ.ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಪ್ರಕರಣದಲ್ಲಿ ವಿಟ್ಲ ಮೂಲದ ಧನುಷ್ ಹಾಗೂ ಕನ್ಯಾನ – ಮಂಜೇಶ್ವರದ ಧನುಷ್ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…