ರೈತರ(Farmer) ಮಕ್ಕಳು(Children) ಕೃಷಿ(Agriculture) ಬೇಡ ಅಂತ ಪಟ್ಟಣದ ದಾರಿ ಹಿಡಿತಿದ್ದಾರೆ. ಈ ಮಧ್ಯೆ ಕೆಲವೊಂದು ವಿದ್ಯಾರ್ಥಿಗಳು ಕೃಷಿ ವಿಜ್ಞಾನ(Agriculture science) , ಅಥವಾ ಕೃಷಿ ಪರ ಕೋರ್ಸ್ಗಳನ್ನು(Agriculture courses) ತಕ್ಕ ಮಟ್ಟಿಗೆ ತೆಗೆದುಕೊಳ್ಳುವ ಮನಸ್ಸುಗಳನ್ನು ಮಾಡುತ್ತಿದ್ದಾರೆ. ಅದರ ಮಧ್ಯೆ ಬೀದರ್(Bidar) ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ(Agriculture research center) ಆವರಣದಲ್ಲಿ ನಡೆಯುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್ ಪ್ರಸಕ್ತ ವರ್ಷದಿಂದ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ (Karnataka Govt) ನಿರ್ಧಾರ ಮಾಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರಾಧ್ಯ ಜಾದವ್ ಪ್ರತಿಕ್ರಿಯಿಸಿ, ಕೋಟ್ಯಂತರ ರೂ. ಖರ್ಚುಮಾಡಿ ಕೃಷಿ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ. 2 ವರ್ಷದ ಡಿಪ್ಲೊಮಾದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಸರ್ಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್ ಮಾಡಿದ್ದರಿಂದ ಎಲ್ಲಾ ಉಪಕರಣಗಳು ತುಕ್ಕು ಹಿಡಿಯುತ್ತಿದ್ದು ಕ್ಲಾಸ್ಗಳು ಧೂಳು ತಿನ್ನುತ್ತಿವೆ. 12 ವರ್ಷದಿಂದ ನಡೆಯುತ್ತಿದ್ದ ತರಗತಿಗಳು ಬಂದಾಗಿದ್ದು ಗ್ರಾಮೀಣ ಭಾಗದ ಮಕ್ಕಳಿಗೆ ಭಾರೀ ನಷ್ಟವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗಮನಿಸಿ ಕೃಷಿ ಡಿಪ್ಲೊಮಾ ಪ್ರಾರಂಭಕ್ಕೆ ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ…
ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್(Rice rate) ಗಗನಕ್ಕೇರಿದೆ. ಹೀಗೆ…
ಮಂಗಳೂರು(Mangaluru) ತನ್ನ ಹಲವಾರು ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ(Kukke subrahmanya), ಶ್ರೀ ಕ್ಷೇತ್ರ…
ಸಿಮೆಂಟ್ - ಕಬ್ಬಿಣ(cement- Iron) ಬಂದ ಮೇಲೆ ಮೂಲೆ ಗುಂಪಾಗಿದ್ದ ಬಿದಿರಿಗೆ(Bamboo) ಇತ್ತೀಚೆಗೆ…
ಹಿಂದೂ ಧರ್ಮದ ನಾಲ್ಕನೇಯ ಮಾಸವನ್ನು ಆಷಾಢ ಮಾಸ(Ashada Masa) ಎಂದು ಕರೆಯಲಾಗುತ್ತದೆ. ಈ…
ಅಧಿಕಾರದಲ್ಲಿ(Powerfull) ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ(Common people) ಯೋಚನೆಗಳೇ ಬೇರೆ..... ಪ್ರಾಮಾಣಿಕವಾಗಿರಬೇಕು,…