ರೈತರ(Farmer) ಮಕ್ಕಳು(Children) ಕೃಷಿ(Agriculture) ಬೇಡ ಅಂತ ಪಟ್ಟಣದ ದಾರಿ ಹಿಡಿತಿದ್ದಾರೆ. ಈ ಮಧ್ಯೆ ಕೆಲವೊಂದು ವಿದ್ಯಾರ್ಥಿಗಳು ಕೃಷಿ ವಿಜ್ಞಾನ(Agriculture science) , ಅಥವಾ ಕೃಷಿ ಪರ ಕೋರ್ಸ್ಗಳನ್ನು(Agriculture courses) ತಕ್ಕ ಮಟ್ಟಿಗೆ ತೆಗೆದುಕೊಳ್ಳುವ ಮನಸ್ಸುಗಳನ್ನು ಮಾಡುತ್ತಿದ್ದಾರೆ. ಅದರ ಮಧ್ಯೆ ಬೀದರ್(Bidar) ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ(Agriculture research center) ಆವರಣದಲ್ಲಿ ನಡೆಯುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್ ಪ್ರಸಕ್ತ ವರ್ಷದಿಂದ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ (Karnataka Govt) ನಿರ್ಧಾರ ಮಾಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರಾಧ್ಯ ಜಾದವ್ ಪ್ರತಿಕ್ರಿಯಿಸಿ, ಕೋಟ್ಯಂತರ ರೂ. ಖರ್ಚುಮಾಡಿ ಕೃಷಿ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ. 2 ವರ್ಷದ ಡಿಪ್ಲೊಮಾದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಸರ್ಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್ ಮಾಡಿದ್ದರಿಂದ ಎಲ್ಲಾ ಉಪಕರಣಗಳು ತುಕ್ಕು ಹಿಡಿಯುತ್ತಿದ್ದು ಕ್ಲಾಸ್ಗಳು ಧೂಳು ತಿನ್ನುತ್ತಿವೆ. 12 ವರ್ಷದಿಂದ ನಡೆಯುತ್ತಿದ್ದ ತರಗತಿಗಳು ಬಂದಾಗಿದ್ದು ಗ್ರಾಮೀಣ ಭಾಗದ ಮಕ್ಕಳಿಗೆ ಭಾರೀ ನಷ್ಟವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗಮನಿಸಿ ಕೃಷಿ ಡಿಪ್ಲೊಮಾ ಪ್ರಾರಂಭಕ್ಕೆ ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…