ರೈತರ(Farmer) ಮಕ್ಕಳು(Children) ಕೃಷಿ(Agriculture) ಬೇಡ ಅಂತ ಪಟ್ಟಣದ ದಾರಿ ಹಿಡಿತಿದ್ದಾರೆ. ಈ ಮಧ್ಯೆ ಕೆಲವೊಂದು ವಿದ್ಯಾರ್ಥಿಗಳು ಕೃಷಿ ವಿಜ್ಞಾನ(Agriculture science) , ಅಥವಾ ಕೃಷಿ ಪರ ಕೋರ್ಸ್ಗಳನ್ನು(Agriculture courses) ತಕ್ಕ ಮಟ್ಟಿಗೆ ತೆಗೆದುಕೊಳ್ಳುವ ಮನಸ್ಸುಗಳನ್ನು ಮಾಡುತ್ತಿದ್ದಾರೆ. ಅದರ ಮಧ್ಯೆ ಬೀದರ್(Bidar) ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ(Agriculture research center) ಆವರಣದಲ್ಲಿ ನಡೆಯುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್ ಪ್ರಸಕ್ತ ವರ್ಷದಿಂದ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ (Karnataka Govt) ನಿರ್ಧಾರ ಮಾಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರಾಧ್ಯ ಜಾದವ್ ಪ್ರತಿಕ್ರಿಯಿಸಿ, ಕೋಟ್ಯಂತರ ರೂ. ಖರ್ಚುಮಾಡಿ ಕೃಷಿ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ. 2 ವರ್ಷದ ಡಿಪ್ಲೊಮಾದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಸರ್ಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್ ಮಾಡಿದ್ದರಿಂದ ಎಲ್ಲಾ ಉಪಕರಣಗಳು ತುಕ್ಕು ಹಿಡಿಯುತ್ತಿದ್ದು ಕ್ಲಾಸ್ಗಳು ಧೂಳು ತಿನ್ನುತ್ತಿವೆ. 12 ವರ್ಷದಿಂದ ನಡೆಯುತ್ತಿದ್ದ ತರಗತಿಗಳು ಬಂದಾಗಿದ್ದು ಗ್ರಾಮೀಣ ಭಾಗದ ಮಕ್ಕಳಿಗೆ ಭಾರೀ ನಷ್ಟವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗಮನಿಸಿ ಕೃಷಿ ಡಿಪ್ಲೊಮಾ ಪ್ರಾರಂಭಕ್ಕೆ ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…