ರೈತರ(Farmer) ಮಕ್ಕಳು(Children) ಕೃಷಿ(Agriculture) ಬೇಡ ಅಂತ ಪಟ್ಟಣದ ದಾರಿ ಹಿಡಿತಿದ್ದಾರೆ. ಈ ಮಧ್ಯೆ ಕೆಲವೊಂದು ವಿದ್ಯಾರ್ಥಿಗಳು ಕೃಷಿ ವಿಜ್ಞಾನ(Agriculture science) , ಅಥವಾ ಕೃಷಿ ಪರ ಕೋರ್ಸ್ಗಳನ್ನು(Agriculture courses) ತಕ್ಕ ಮಟ್ಟಿಗೆ ತೆಗೆದುಕೊಳ್ಳುವ ಮನಸ್ಸುಗಳನ್ನು ಮಾಡುತ್ತಿದ್ದಾರೆ. ಅದರ ಮಧ್ಯೆ ಬೀದರ್(Bidar) ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ(Agriculture research center) ಆವರಣದಲ್ಲಿ ನಡೆಯುತ್ತಿದ್ದ ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್ ಪ್ರಸಕ್ತ ವರ್ಷದಿಂದ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ (Karnataka Govt) ನಿರ್ಧಾರ ಮಾಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರಾಧ್ಯ ಜಾದವ್ ಪ್ರತಿಕ್ರಿಯಿಸಿ, ಕೋಟ್ಯಂತರ ರೂ. ಖರ್ಚುಮಾಡಿ ಕೃಷಿ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ. 2 ವರ್ಷದ ಡಿಪ್ಲೊಮಾದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಸರ್ಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್ ಮಾಡಿದ್ದರಿಂದ ಎಲ್ಲಾ ಉಪಕರಣಗಳು ತುಕ್ಕು ಹಿಡಿಯುತ್ತಿದ್ದು ಕ್ಲಾಸ್ಗಳು ಧೂಳು ತಿನ್ನುತ್ತಿವೆ. 12 ವರ್ಷದಿಂದ ನಡೆಯುತ್ತಿದ್ದ ತರಗತಿಗಳು ಬಂದಾಗಿದ್ದು ಗ್ರಾಮೀಣ ಭಾಗದ ಮಕ್ಕಳಿಗೆ ಭಾರೀ ನಷ್ಟವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗಮನಿಸಿ ಕೃಷಿ ಡಿಪ್ಲೊಮಾ ಪ್ರಾರಂಭಕ್ಕೆ ಮುತುವರ್ಜಿ ವಹಿಸಬೇಕಿದೆ ಎಂದು ಮನವಿ ಮಾಡಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…