ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆ

February 12, 2025
10:19 PM

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

Advertisement
Advertisement

ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಾಧಿಕಾರದ ಮುಖ್ಯ ಕೆಲಸ ಸರ್ಕಾರವು ಕನ್ನಡಪರ ತೀರ್ಮಾನಗಳನ್ನು ತೆಗೆದುಕೊಂಡರೆ, ಅಂತಹ ತೀರ್ಮಾನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು. ಈ ನಿಟ್ಟಿನಲ್ಲಿ ಸರ್ಕಾರವು 3000 ಕ್ಕೂ ಹೆಚ್ಚಿನ ಆದೇಶಗಳನ್ನು ಹೊರಡಿಸಿದೆ. ಗಡಿಪ್ರದೇಶದ ಶಾಲೆಗಳು ಹೆಚ್ಚಾಗಿ ಕನ್ನಡೀಕರಣ ಗೊಳಿಸಬೇಕು ಮತ್ತು ಹೊರಗಿನಿಂದ ಬರುವವರನ್ನು ಕನ್ನಡಿಗರೊಂದಿಗೆ ವ್ಯವಹಾರ ಮಾಡುವಾಗ ಅವರನ್ನು ಕನ್ನಡದಲ್ಲಿಯೇ ಮಾತನಾಡಿ ಅವರಿಗೆ ಕನ್ನಡ ಭಾಷೆಯನ್ನು ಕಲಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದರು. ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೀದರ್, ಗುಲ್ಬರ್ಗ, ರಾಯಚೂರು, ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು. 80 ರ ದಶಕದಿಂದಲೂ ಕನ್ನಡ ಅನುಷ್ಠಾನಕ್ಕೆ ಸಂಬಂದಿಸಿದಂತೆ ಕನ್ನಡಪರ ಸಂಘಟನೆಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ
ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ
May 16, 2025
7:23 AM
by: The Rural Mirror ಸುದ್ದಿಜಾಲ
ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |
May 16, 2025
7:16 AM
by: The Rural Mirror ಸುದ್ದಿಜಾಲ
ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು
May 16, 2025
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group