ನ.1 ರಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಜ್ಯ ಸರ್ಕಾರದಿಂದ ರಾಜ್ ಕುಟುಂಬಕ್ಕೆ ಪ್ರೀತಿಯ ಆಹ್ವಾನ ನೀಡಲಾಯಿತು.
ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಕಂದಾಯ ಸಚಿವ ಆರ್ ಅಶೋಕ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ನಾಳೆ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಲಿದೆ.ವಿಧಾನಸೌಧದ ಮುಂಭಾಗದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…