ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಸಲಹಾ ಸಮಿತಿ | ಸಾಧುಕೋಕಿಲ, ಪುರುಷೋತ್ತಮ ಬಿಳಿಮಲೆ ಸಹಿತ ಹಲವು ಮಂದಿ ಸದಸ್ಯರ ಆಯ್ಕೆ |

September 30, 2023
7:39 PM
2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ರಚಿಸಿದೆ.

2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ರಚಿಸಿದೆ. ಸಮಿತಿ  ಸದಸ್ಯರಾಗಿ ಸಾಧುಕೋಕಿಲ, ಪುರುಷೋತ್ತಮ ಬಿಳಿಮಲೆ ಸಹಿತ ಹಲವು ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ. 

ಸಮಿತಿಯಲ್ಲಿ  ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್‌ ಎಲ್‌ ಪುಷ್ಪ, ಡಾ.ವೀರಣ್ಣ ದಂಡೆ, ಅಲ್ಲಮಪ್ರಭು ಬೆಟ್ಟದೂರ, ಡಾ. ಮೂಡಾಕೂಡು ಚಿನ್ನಸ್ವಾಮಿ,  ಎಂ ಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಡಾ.ಕೃಷ್ಣಮೂರ್ತಿ ಹನೂರು, ಟಾಕಪ್ಪ ಕಣ್ಣೂರು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ, ಗೀತಾ, ಶಿವಮೊಗ್ಗ,ಡಾ. ಜಯದೇವಿ ಜಂಗಮ ಶೆಟ್ಟಿ , ಏಕೋಡಿ ಗೋವಿಂದಪ್ಪ,  ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ ಸೇರಿದಂತೆ ಹಲವು ಮಂದಿ ಇದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror