2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ರಚಿಸಿದೆ. ಸಮಿತಿ ಸದಸ್ಯರಾಗಿ ಸಾಧುಕೋಕಿಲ, ಪುರುಷೋತ್ತಮ ಬಿಳಿಮಲೆ ಸಹಿತ ಹಲವು ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್ ಎಲ್ ಪುಷ್ಪ, ಡಾ.ವೀರಣ್ಣ ದಂಡೆ, ಅಲ್ಲಮಪ್ರಭು ಬೆಟ್ಟದೂರ, ಡಾ. ಮೂಡಾಕೂಡು ಚಿನ್ನಸ್ವಾಮಿ, ಎಂ ಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಡಾ.ಕೃಷ್ಣಮೂರ್ತಿ ಹನೂರು, ಟಾಕಪ್ಪ ಕಣ್ಣೂರು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ, ಗೀತಾ, ಶಿವಮೊಗ್ಗ,ಡಾ. ಜಯದೇವಿ ಜಂಗಮ ಶೆಟ್ಟಿ , ಏಕೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ ಸೇರಿದಂತೆ ಹಲವು ಮಂದಿ ಇದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…