2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ರಚಿಸಿದೆ. ಸಮಿತಿ ಸದಸ್ಯರಾಗಿ ಸಾಧುಕೋಕಿಲ, ಪುರುಷೋತ್ತಮ ಬಿಳಿಮಲೆ ಸಹಿತ ಹಲವು ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್ ಎಲ್ ಪುಷ್ಪ, ಡಾ.ವೀರಣ್ಣ ದಂಡೆ, ಅಲ್ಲಮಪ್ರಭು ಬೆಟ್ಟದೂರ, ಡಾ. ಮೂಡಾಕೂಡು ಚಿನ್ನಸ್ವಾಮಿ, ಎಂ ಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಡಾ.ಕೃಷ್ಣಮೂರ್ತಿ ಹನೂರು, ಟಾಕಪ್ಪ ಕಣ್ಣೂರು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ, ಗೀತಾ, ಶಿವಮೊಗ್ಗ,ಡಾ. ಜಯದೇವಿ ಜಂಗಮ ಶೆಟ್ಟಿ , ಏಕೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ ಸೇರಿದಂತೆ ಹಲವು ಮಂದಿ ಇದ್ದಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…