2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ರಚಿಸಿದೆ. ಸಮಿತಿ ಸದಸ್ಯರಾಗಿ ಸಾಧುಕೋಕಿಲ, ಪುರುಷೋತ್ತಮ ಬಿಳಿಮಲೆ ಸಹಿತ ಹಲವು ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್ ಎಲ್ ಪುಷ್ಪ, ಡಾ.ವೀರಣ್ಣ ದಂಡೆ, ಅಲ್ಲಮಪ್ರಭು ಬೆಟ್ಟದೂರ, ಡಾ. ಮೂಡಾಕೂಡು ಚಿನ್ನಸ್ವಾಮಿ, ಎಂ ಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಡಾ.ಕೃಷ್ಣಮೂರ್ತಿ ಹನೂರು, ಟಾಕಪ್ಪ ಕಣ್ಣೂರು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ, ಗೀತಾ, ಶಿವಮೊಗ್ಗ,ಡಾ. ಜಯದೇವಿ ಜಂಗಮ ಶೆಟ್ಟಿ , ಏಕೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ ಸೇರಿದಂತೆ ಹಲವು ಮಂದಿ ಇದ್ದಾರೆ.
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…
ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…
ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…