2023-24ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ತಮ್ಮ ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಇದೇ ಅ.25ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…