Advertisement
ಸುದ್ದಿಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಹ್ವಾನ

Share

2023-24ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ತಮ್ಮ ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಇದೇ ಅ.25ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

3 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

4 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

12 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

13 hours ago