ಕನ್ನಡ ಬರಿಯ ಭಾಷೆಯಲ್ಲ. ಅದು ಹೂವಿಂದ ಹೂವಿಗೆ ಹಾರುವ ಪಾತರಗಿತ್ತಿಯಂತೆ, ಮಕರಂದವ ಹೀರಿ ಇನ್ನೇನು ತೆರಳಲು ಸಿದ್ಧವಾದ ದುಂಬಿಯ ಬಾಯಿಯಲ್ಲಿನ ಸವಿ ಜೇನಿನಂತೆ, ತಾಯಿಯೊಬ್ಬಳು ತನ್ನ ಮಗುವಿಗೆ ಹಾಲುಣಿಸುವಂತೆ ಕಾಣುವ, ಕೇಳುವ, ಅನುಭವಿಸುವ ಭಾವ. ಭಾವನೆಗಳ ಮೂಲಕ ಬಂಧಗಳು ಬೆಸೆಯುತ್ತವೆ.
ಅಂತೆಯೇ ಭಾಷೆಯ ಮೂಲಕ ಸಾಹಿತ್ಯ ಕೃಷಿ ಉದಯಿಸಿ ಹೆಮ್ಮರವಾಗಿ ಬೆಳೆದು ನಿಲ್ಲುತ್ತದೆ. ಕನ್ನಡವೆಂಬುದು ನಿಂತ ನೀರಲ್ಲ.ಅದು ಹರಿವ ನಿಷ್ಕಲ್ಮಶ ಜಲ. ಎಲ್ಲಿಯವರೆಗೆ ಕನ್ನಡವನ್ನು ಅಪ್ಪಿಕೊಳ್ಳುವ,ಒಪ್ಪಿಕೊಳ್ಳುವವರಿರುತ್ತಾರೋ ಅಲ್ಲಿಯವರೆಗೂ ಕನ್ನಡ ಶಾಶ್ವತವಾಗಿರುತ್ತದೆ.
ಬಗೆದಷ್ಟು ಮೊಗೆಯದ ಕಲಿತಷ್ಟು ಮುಗಿಯದ ಸಿರಿಸಂಪತ್ತನ್ನು ಕಾಪಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗನಿಗಿದೆ.ಭಾಷಾ ಪ್ರೇಮ ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಕನ್ನಡದ ಜಯಭೇರಿಯು ಪ್ರಚಂಡವಾಗಿ ಮೊಳಗಲಿ.ಕಸ್ತೂರಿ ಕನ್ನಡವು ಜನಮಾನಸದಲ್ಲಿ ರಾರಾಜಿಸಲಿ. ಕನ್ನಡಾಂಬೆಯ ಕೀರ್ತಿ ಉತ್ತುಂಗಕ್ಕೇರಲಿ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…