Advertisement
MIRROR FOCUS

ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Share

ಭಾಷೆ ಇರುವುದು ವಿಷಯವನ್ನು ಹಂಚಿಕೊಳ್ಳಲು. ಭಾವನೆಗಳನ್ನು ಅಭಿವ್ಯಕ್ತಿಸುವ ಸಲುವಾಗಿ. ಕನಸುಗಳನ್ನು ಕಟ್ಟಲು, ಕಂಡ ಕನಸನ್ನು ಈಡೇರಿಸಿಕೊಳ್ಳಲು.

Advertisement
Advertisement
Advertisement
Advertisement

ಎಲ್ಲರಿಗೂ ಅವರವರ ಭಾಷೆಯ ಬಗ್ಗೆ ವಿಶೇಷ ಮಮತೆ ಇರುವುದು ಸಹಜವೇ. ಮಾತೃಭಾಷೆಯ ಬಗ್ಗೆ ಸ್ವಲ್ಪ ಜಾಸ್ತಿಯೇ ವ್ಯಾಮೋಹ. ಅವರವರ ಭಾಷೆ ಮಾತನಾಡುವುದು ಇಷ್ಟದ ವಿಷಯವೇ. ನಮ್ಮ ಕರ್ನಾಟಕದಲ್ಲಂತೂ ನವೆಂಬರ್ ಬಂದರೆ ಒಮ್ಮೆ ಮೈಕೊಡವಿ ನಿಂತಂತಾಗುತ್ತದೆ. ಪೇಪರ್ ನಲ್ಲೂ, ದೂರದರ್ಶನದಲ್ಲೂ, ಆಕಾಶವಾಣಿಯಲ್ಲೂ, ಕನ್ನಡವೇ ರಿಂಗಿಣಿಸುತ್ತದೆ. ನಮ್ಮ ಈ ನಡೆ ಮನಸಿಗೆ ಕಸಿವಿಸಿ ಉಂಟು ಮಾಡುತ್ತದೆ.

Advertisement

ಭಾಷೆಯಾಗಿ ಕನ್ನಡ ಶ್ರೀಮಂತವಾಗಿದೆ. ಅಭಿವ್ಯಕ್ತಿಸಲು ಪ್ರತಿಯೊಂದು ಭಾವನೆಗಳಿಗೂ, ಸಂಬಂದಗಳಿಗೂ ಅದರದ್ದೇ ಆದ ಶಬ್ಧಗಳಿವೆ. ಸಮೃದ್ಧವಾಗಿರುವ ಕನ್ನಡವನ್ನು ಉಳಿಸಿಕೊಳ್ಳುವುದು ಇಂದಿನ ಅನಿವಾರ್ಯತೆ. ಕನ್ನಡವನ್ನು ಶುದ್ಧವಾಗಿ ಮಾತನಾಡುವವರು ಸಿಕ್ಕಿದಾಗ ಮಾತುಗಳನ್ನು ಕೇಳಲು ಖುಷಿಯಾಗುತ್ತದೆ. ಇಂದು ನಮ್ಮ ಕನ್ನಡವೂ ಇತರ ಭಾಷೆಗಳ ಮಿಶ್ರಣದ ಕಿಚಡಿಯಾಗಿ ಬಿಟ್ಟಿದೆ. ನಾವು ಎಷ್ಟು ಅದಕ್ಕೆ ಹೊಂದಿಕೊಂಡಿದ್ದೇವೆಂದರೆ ಅದು ಕನ್ನಡವಲ್ಲವೆಂದು ಒಪ್ಪಿಕೊಳ್ಳಲೂ ಅಸಾಧ್ಯವೆಂಬಷ್ಟು. ಒಂದು ಹತ್ತು ವಾಕ್ಯ ಆಂಗ್ಲ ಶಬ್ದವನ್ನು ಬಳಸದೆ ಮಾತನಾಡುವುದು ಎಷ್ಟು ಕಷ್ಟವೆಂದು ಒಮ್ಮೆ ಪ್ರಯತ್ನಿಸಿದರೆ ಗೊತ್ತಾಗುತ್ತದೆ. ಸೋತು ಬಿಡುತ್ತೀರಿ! ಅಷ್ಟು ನಾವು ಹೊಂದಿಕೊಂಡಿದ್ದೇವೆ. ಬೇರೆ ಭಾಷೆಗಳನ್ನೂ ನಾವು ಕಲಿಯುವುದು ಒಳ್ಳೆಯದೇ. ಆದರೆ ಬಳಸುವಾಗ , ಮಾತನಾಡುವಾಗ ಆಯಾ ಭಾಷೆಯನ್ನೇ ಸರಿಯಾಗಿ, ಸ್ಷಷ್ಟವಾಗಿ ನುಡಿಯುವುದು ಚಂದವಲ್ಲವೇ.? ನುಡಿ ಕನ್ನಡ ನಡೆ ಕನ್ನಡ, ಬದುಕು ಕನ್ನಡ. ಜೈ ಕನ್ನಡಮ್ಮ, ಜೈ ಕರ್ನಾಟಕ.

 

Advertisement

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

19 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago