ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ ಸಮಾಜದಲ್ಲಿ ಇರುವ ತೊಡಕುಗಳನ್ನು ಎತ್ತಿ ತೋರಿಸಬಹುದಾದ ಒಂದು ಗಟ್ಟಿತನ ಇರುವುದೂ ಕೂಡಾ ಸಾಹಿತಿಗಳಿಗೆ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕೇತರ ವೃಂದ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರನ್ನು ಸನ್ಮಾನಿಸಲಾಯಿತು.
ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…