ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ ಸಮಾಜದಲ್ಲಿ ಇರುವ ತೊಡಕುಗಳನ್ನು ಎತ್ತಿ ತೋರಿಸಬಹುದಾದ ಒಂದು ಗಟ್ಟಿತನ ಇರುವುದೂ ಕೂಡಾ ಸಾಹಿತಿಗಳಿಗೆ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕೇತರ ವೃಂದ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರನ್ನು ಸನ್ಮಾನಿಸಲಾಯಿತು.
ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…