Advertisement
MIRROR FOCUS

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಹೆಮ್ಮೆಯ ಮಹಿಳಾ ಸಾಧಕಿ, ಕನ್ನಡತಿ ಸುಧಾಮೂರ್ತಿ

Share

ಹೆಮ್ಮೆಯ ಕನ್ನಡತಿ ಇನ್ಫೋಸಿಸ್‌ ಫೌಂಡೇಶನ್‌(Infosis Foudation) ಅಧ್ಯಕ್ಷೆ ಸುಧಾಮೂರ್ತಿ (Sudha Murthy)ಅವರನ್ನು ಮಹಿಳಾ ದಿನಾಚರಣೆಯಂದೇ (Women’s Day)  ಕೇಂದ್ರ ಸರ್ಕಾರ(Central govt)  ರಾಜ್ಯಸಭೆಗೆ(Rajya sabha) ನಾಮನಿರ್ದೇಶನ ಮಾಡಿದೆ.  ಸಮಾಜ ಸೇವೆ(Social work) ಮತ್ತು ಶಿಕ್ಷಣಕ್ಕೆ(Education) ನೀಡಿದ ಅತ್ಯುತ್ತಮ ಕೊಡುಗೆಗೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಮೋದಿ ಪೋಸ್ಟ್‌ನಲ್ಲಿ ಏನಿದೆ? : ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

22 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago