MIRROR FOCUS

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಹೆಮ್ಮೆಯ ಮಹಿಳಾ ಸಾಧಕಿ, ಕನ್ನಡತಿ ಸುಧಾಮೂರ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೆಮ್ಮೆಯ ಕನ್ನಡತಿ ಇನ್ಫೋಸಿಸ್‌ ಫೌಂಡೇಶನ್‌(Infosis Foudation) ಅಧ್ಯಕ್ಷೆ ಸುಧಾಮೂರ್ತಿ (Sudha Murthy)ಅವರನ್ನು ಮಹಿಳಾ ದಿನಾಚರಣೆಯಂದೇ (Women’s Day)  ಕೇಂದ್ರ ಸರ್ಕಾರ(Central govt)  ರಾಜ್ಯಸಭೆಗೆ(Rajya sabha) ನಾಮನಿರ್ದೇಶನ ಮಾಡಿದೆ.  ಸಮಾಜ ಸೇವೆ(Social work) ಮತ್ತು ಶಿಕ್ಷಣಕ್ಕೆ(Education) ನೀಡಿದ ಅತ್ಯುತ್ತಮ ಕೊಡುಗೆಗೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

Advertisement

ಮೋದಿ ಪೋಸ್ಟ್‌ನಲ್ಲಿ ಏನಿದೆ? : ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

10 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

11 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

18 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

1 day ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

1 day ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

1 day ago