Advertisement
MIRROR FOCUS

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಹೆಮ್ಮೆಯ ಮಹಿಳಾ ಸಾಧಕಿ, ಕನ್ನಡತಿ ಸುಧಾಮೂರ್ತಿ

Share

ಹೆಮ್ಮೆಯ ಕನ್ನಡತಿ ಇನ್ಫೋಸಿಸ್‌ ಫೌಂಡೇಶನ್‌(Infosis Foudation) ಅಧ್ಯಕ್ಷೆ ಸುಧಾಮೂರ್ತಿ (Sudha Murthy)ಅವರನ್ನು ಮಹಿಳಾ ದಿನಾಚರಣೆಯಂದೇ (Women’s Day)  ಕೇಂದ್ರ ಸರ್ಕಾರ(Central govt)  ರಾಜ್ಯಸಭೆಗೆ(Rajya sabha) ನಾಮನಿರ್ದೇಶನ ಮಾಡಿದೆ.  ಸಮಾಜ ಸೇವೆ(Social work) ಮತ್ತು ಶಿಕ್ಷಣಕ್ಕೆ(Education) ನೀಡಿದ ಅತ್ಯುತ್ತಮ ಕೊಡುಗೆಗೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮನಿರ್ದೇಶನ ಮಾಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಮೋದಿ ಪೋಸ್ಟ್‌ನಲ್ಲಿ ಏನಿದೆ? : ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

4 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

13 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

15 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

18 hours ago