ಮಂಗಳೂರಿನಲ್ಲಿ ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಕತ್ವದಲ್ಲಿ ಉದಯವಾಣಿ ಮಾಧ್ಯಮ ಸಹಯೋಗದಲ್ಲಿ ಭಾರತೀಯ ಕಿಸಾನ್ ಸಂಘ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ನಡೆದ ಗೋಆಧಾರಿತ ಸಾವಯವ ಕೃಷಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಲ್ಹಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳು ಮಾತನಾಡಿ, ನಾಡಿನಲ್ಲಿ ಹಾಲು-ಮಜ್ಜಿಗೆ ಅಂಗಡಿಗಳು ಇರಬೇಕಾದ ಜಾಗದಲ್ಲಿ ಮೆಡಿಕಲ್ ಶಾಪ್ಗಳು, ಆಸ್ಪತ್ರೆಗಳು ಹೆಚ್ಚಾಗುತ್ತಿವೆ. ಕೃಷಿಕರೇ ಇರುವ ದೇಶದಲ್ಲಿ ವೈದ್ಯರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಯೋಚಿಸಬೇಕಾಗಿದೆ ಎಂದು ಮಾರ್ಮಿಕವಾಗಿ ನುಡಿದರು. ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ….
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…