ಮಂಗಳೂರಿನಲ್ಲಿ ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಕತ್ವದಲ್ಲಿ ಉದಯವಾಣಿ ಮಾಧ್ಯಮ ಸಹಯೋಗದಲ್ಲಿ ಭಾರತೀಯ ಕಿಸಾನ್ ಸಂಘ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ನಡೆದ ಗೋಆಧಾರಿತ ಸಾವಯವ ಕೃಷಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಲ್ಹಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳು ಮಾತನಾಡಿ, ನಾಡಿನಲ್ಲಿ ಹಾಲು-ಮಜ್ಜಿಗೆ ಅಂಗಡಿಗಳು ಇರಬೇಕಾದ ಜಾಗದಲ್ಲಿ ಮೆಡಿಕಲ್ ಶಾಪ್ಗಳು, ಆಸ್ಪತ್ರೆಗಳು ಹೆಚ್ಚಾಗುತ್ತಿವೆ. ಕೃಷಿಕರೇ ಇರುವ ದೇಶದಲ್ಲಿ ವೈದ್ಯರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಯೋಚಿಸಬೇಕಾಗಿದೆ ಎಂದು ಮಾರ್ಮಿಕವಾಗಿ ನುಡಿದರು. ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ….
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…