ಮಣ್ಣು,ನೀರು ಮತ್ತು ಗಾಳಿಯಲ್ಲಿ ಮೈಕ್ರೋ ಪ್ಲಾಸ್ಟಿಕ್ | ಅಧ್ಯಯನ ವರದಿಯಲ್ಲಿ ಆತಂಕದ ಅಂಶ ಬಹಿರಂಗ |

November 3, 2024
4:24 PM
ಒಂದು ಲೀಟರ್ ಸಮುದ್ರದ ನೀರಿನಲ್ಲಿ 2640 ಮೈಕ್ರೋಪ್ಲಾಸ್ಟಿಕ್ ಕಣಗಳು ಕಂಡುಬಂದಿವೆ, ಅವುಗಳಲ್ಲಿ ಹೆಚ್ಚಿನವು ನೈಲಾನ್ ಪಾಲಿಸ್ಟೈರೀನ್ ಫೈಬರ್‌ ಗಳಾಗಿವೆ. ಅಲ್ಲದೆ, ನೀರಿನಲ್ಲಿ ಪ್ಲಾಸ್ಟಿಕ್ ಬಣ್ಣಗಳ ಅಂಶವು ಹೆಚ್ಚು. ಇದೆಲ್ಲಾ ಇಂದು ಕ್ಯಾನ್ಸರ್, ಹೃದ್ರೋಗ ಮತ್ತು ಇತರ ಅಸ್ವಸ್ಥತೆಗಳಂತಹ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ವರದಿ ಉಲ್ಲೇಖಿಸಿದೆ.

ಕಣ್ಣೂರು ಬ್ಲಾಕ್ ಪಂಚಾಯತ್ ನಡೆಸಿದ ಅಧ್ಯಯನ ವರದಿಯ ಪ್ರಕಾರ ಮಣ್ಣು, ನೀರು ಮತ್ತು ಗಾಳಿಯಲ್ಲಿ ಮೈಕ್ರೋ ಪ್ಲಾಸ್ಟಿಕ್ ಕಣಗಳು ಹೆಚ್ಚಾಗುತ್ತಿವೆ. ಖ್ಯಾತ ಪರಿಸರ ವಿಜ್ಞಾನಿ ಡಾ.ಎಂ.ಕೆ.ಸತೀಶ್ ಕುಮಾರ್ ನೇತೃತ್ವದ ತಂಡವು ಆಕಾಶವಾಣಿ ಕಣ್ಣೂರು ಜಿಲ್ಲೆಯ ಅಝಿಕೋಡ್ ಚಾಲ್ ಬೀಚ್ ನಿಂದ ಅಜಿಕಲ್ ವರೆಗಿನ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ಸಮುದ್ರದ ನೀರಿನ ಕುರಿತು ವಿವರಗಳೊಂದಿಗೆ ಅಧ್ಯಯನ ನಡೆಸಿದೆ.…..ಮುಂದೆ ಓದಿ….

Advertisement

ರಾಜ್ಯದ ಸ್ಥಳೀಯ ಸಂಸ್ಥೆಯು ಸಮುದ್ರದ ನೀರಿನಲ್ಲಿ ಹಾಗೂ ಕುಡಿಯುವ ನೀರಿನಲ್ಲಿ ಮೈಕ್ರೋಪ್ಲಾಸ್ಟಿಕ್ ಬಗ್ಗೆ ಅಧ್ಯಯನವನ್ನು ಪ್ರಾರಂಭಿಸಿರುವುದು ಇದೇ ಮೊದಲು. ಸಾಗರ ಪರಿಸರದಲ್ಲಿರುವ ಮೈಕ್ರೋಪ್ಲಾಸ್ಟಿಕ್‌ಗಳು ಮಾನವನ ಆರೋಗ್ಯದ ಮೇಲಿನ ಅಪಾಯವನ್ನು ಹೆಚ್ಚಿಸುತ್ತವೆ. ಏಕೆಂದರೆ ಅವು ಆಹಾರ ಸರಪಳಿಯಲ್ಲಿ ಕೂಡಾ ಸಂಗ್ರಹವಾಗುತ್ತದೆ. ಸಮುದ್ರ ಆಹಾರ ಮತ್ತು ನಾವು ಕುಡಿಯುವ ನೀರಿನಲ್ಲಿ ಒಳಗೊಂಡಿರುತ್ತದೆ. ಈ ಹಿನ್ನೆಲೆಯಲ್ಲಿ ಕಣ್ಣೂರು ಬ್ಲಾಕ್ ಪಂಚಾಯತ್ ನಡೆಸಿದ ಅಧ್ಯಯನ ವರದಿ ಪ್ರಮುಖ ಪಾತ್ರವಹಿಸಿದೆ. ಮೈಕ್ರೋಪ್ಲಾಸ್ಟಿಕ್ ಗಳು ​​ಜೀವಕೋಶದ ಪೊರೆಗಳನ್ನು ಭೇದಿಸುವಷ್ಟು ಚಿಕ್ಕದಾಗಿದೆ. ಇವು ಸೆಲ್ಯುಲಾರ್ ಕಾರ್ಯಗಳಿಗೆ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಇದರಿಂದ ಉರಿಯೂತ ಉಂಟಾಗಬಹುದು. ಇದು ಕ್ಯಾನ್ಸರ್, ಹೃದ್ರೋಗ ಮತ್ತು ಇತರ ಅಸ್ವಸ್ಥತೆಗಳಂತಹ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ವರದಿ ಉಲ್ಲೇಖಿಸಿದೆ. ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ಕೇರಳ ಯೂನಿವರ್ಸಿಟಿ ಆಫ್ ಫಿಶರೀಸ್ ಮತ್ತು ಓಷನ್ ಸ್ಟಡೀಸ್‌ನ ಸಂಶೋಧಕರ ಸಹಾಯದಿಂದ ಕಣ್ಣೂರು ಬ್ಲಾಕ್ ಪಂಚಾಯತ್ ಈ ಅಧ್ಯಯನವನ್ನು ನಡೆಸಿತ್ತು.

ಒಂದು ಲೀಟರ್ ಸಮುದ್ರದ ನೀರಿನಲ್ಲಿ 2640 ಮೈಕ್ರೋಪ್ಲಾಸ್ಟಿಕ್ ಕಣಗಳು ಕಂಡುಬಂದಿವೆ, ಅವುಗಳಲ್ಲಿ ಹೆಚ್ಚಿನವು ನೈಲಾನ್ ಪಾಲಿಸ್ಟೈರೀನ್ ಫೈಬರ್‌ ಗಳಾಗಿವೆ. ಅಲ್ಲದೆ, ನೀರಿನಲ್ಲಿ ಪ್ಲಾಸ್ಟಿಕ್ ಬಣ್ಣಗಳ ಅಂಶವು ಹೆಚ್ಚು. ನೈಲಾನ್ ಹಗ್ಗಗಳನ್ನು ಚೆನ್ನಾಗಿ ಪುಲ್ಲಿಗಳಲ್ಲಿ ಬಳಸಲಾಗುತ್ತದೆ. ಬಾವಿಗಳಿಗೆ ಬಳಸುವ ಪ್ಲಾಸ್ಟಿಕ್ ಬಲೆಗಳು, ಅಡುಗೆ ಮನೆಯಲ್ಲಿ ಬಳಸುವ ಕಟಿಂಗ್ ಬೋರ್ಡ್ ಗಳು, ಲಿಪ್ ಸ್ಟಿಕ್ ಇತ್ಯಾದಿಗಳ ಮೂಲಕ ಮೈಕ್ರೋಪ್ಲಾಸ್ಟಿಕ್ ಕಣಗಳು ಮಾನವನ ದೇಹವನ್ನು ಸೇರುತ್ತವೆ ಎಂದೂ ವರದಿ ಹೇಳುತ್ತದೆ.

ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹಾಗೂ ಮೈಕ್ರೊಪ್ಲಾಸ್ಟಿಕ್ ಕಣಗಳು ಮನುಷ್ಯನ ದೇಹ ಸೇರದಂತೆ ವಿವಿಧ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಕೆ.ಸಿ.ಜಿಷಾ ‌ ಹೇಳುತ್ತಾರೆ.

Advertisement

ನೀರಿನಲ್ಲಿ ಬರುವ ಸಣ್ಣ ಚೂರು ಪ್ಲಾಸ್ಟಿಕ್‌, ನಾರುಗಳು, ಪ್ಲಾಸ್ಟಿಕ್ ಹಾಳೆಗಳು, ಫೋಮ್ ಸೇರಿದಂತೆ ಮೈಕ್ರೋಪ್ಲಾಸ್ಟಿಕ್ ಅವಶೇಷಗಳನ್ನು  ಅಧ್ಯಯನ ತಂಡ ಗುರುತಿಸಿದೆ. ಈ ಸಣ್ಣ ಪ್ಲಾಸ್ಟಿಕ್ ಕಣಗಳು, ಬರಿಗಣ್ಣಿಗೆ ಸಾಮಾನ್ಯವಾಗಿ ಕಾಣುವುದಿಲ್ಲ, ಆದರೆ ಸಮುದ್ರ ಜೀವಿಗಳಿಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ. ಕೇರಳವು ವಿಶೇಷವಾಗಿ ಸಮುದ್ರ ಮಾಲಿನ್ಯಕ್ಕೆ ಗುರಿಯಾಗುತ್ತಿದೆ .ಸರ್ಕಾರ ಹಾಗೂ ಸ್ಥಳೀಯ ಅಧಿಕಾರಿಗಳು ಕರಾವಳಿ ಪರಿಸರ ವ್ಯವಸ್ಥೆಗಳ ಸೂಕ್ಷ್ಮ ಸಮತೋಲನವನ್ನು ರಕ್ಷಿಸಲು ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎನ್ನುವುದು ಸಂಶೋಧಕ ಸತೀಶ್ ಕುಮಾರ್ ಅವರ ಅಭಿಪ್ರಾಯವಾಗಿದೆ.

Advertisement

ಆತಂಕದ ಮತ್ತೊಂದು ಅಂಶವೆಂದರೆ, ಪ್ಲಾಸ್ಟಿಕ್ ತುಣುಕುಗಳಲ್ಲಿ ಕಂಡುಬರುವ ಬಣ್ಣಗಳು ಕೂಡಾ ಸಮಸ್ಯೆಯಾಗುತ್ತವೆ. ಉದಾಹರಣೆಗೆ ತಾಮ್ರದ ಥಾಲೋಸೈನೈನ್ ಮತ್ತು ಇಂಡಿಗೊ ನೀಲಿ, ಅವುಗಳ ವಿಷ ವೈಜ್ಞಾನಿಕವಾಗಿ ಗಂಭೀರ ಪರಿಣಾಮಗಳಿಗೆ ಕಾರಣವಾಗಿದೆ. ಸಮುದ್ರ ಪ್ರಾಣಿಗಳು ಈ ಕಣಗಳನ್ನು ಸೇವಿಸುವುದರಿಂದ, ರಾಸಾಯನಿಕಗಳು ಜೈವಿಕವಾಗಿ ಸಂಗ್ರಹವಾಗುತ್ತದೆ. ಅದು ಆಹಾರದ ಮೂಲಕ ಮಾನವನ ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಮೈಕ್ರೊಪ್ಲಾಸ್ಟಿಕ್‌ಗಳು ಶ್ವಾಸಕೋಶಕ್ಕೆ ಹಾನಿ ಮಾಡುವುದಲ್ಲದೆ  ಲಿವರ್‌ ನಂತಹ ದೇಹದ ಪ್ರಮುಖ ಅಂಗಗಳಲ್ಲಿ ಶೇಖರಗೊಳ್ಳುತ್ತವೆ, ಕಿಣ್ವಗಳ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತವೆ ಇದು ವಿವಿಧ ಕಾಯಿಲೆಗಳಿಗೆ ಕಾರಣವಾಗುತ್ತವೆ ಎಂದು ಸಂಶೋಧಕರು ಹೇಳಿದ್ದಾರೆ. ಪರಿಸರದಲ್ಲಿನ ಮೈಕ್ರೋಪ್ಲಾಸ್ಟಿಕ್ ನಿಯಂತ್ರಣವು ಸಾರ್ವಜನಿಕ ಕಾಳಜಿಯ ವಿಷಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಗಾಗ ಎಚ್ಚರಿಸಿದೆ.

A recent study conducted by Kannur Block Panchayath has revealed an increasing presence of microplastic particles in soil, water, and air. Renowned environmental scientist Dr. M K Satish Kumar led a team in conducting a comprehensive examination of the quality of drinking water and sea water in the area stretching from Azhikode Chal beach to Ajikal in Kannur district.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ
15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ 
August 13, 2025
8:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಪ್ರಮುಖ ಸುದ್ದಿ

MIRROR FOCUS

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ
15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ 
August 13, 2025
8:04 PM
by: The Rural Mirror ಸುದ್ದಿಜಾಲ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ
15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ 
August 13, 2025
8:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ
August 12, 2025
8:09 AM
by: The Rural Mirror ಸುದ್ದಿಜಾಲ
ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ
August 12, 2025
7:56 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group