ಯೂಟ್ಯೂಬ್, ಮ್ಯೂಸಿಕ್ ಆ್ಯಪ್ಗಳಿಂದ ‘ವರಾಹ ರೂಪಂ..’ ಹಾಡನ್ನು ಡಿಲೀಟ್ ಮಾಡಲಾಗಿದೆ. ‘ನವರಸಂ..’ ಹಾಡಿನಲ್ಲಿರುವ ಟ್ಯೂನ್ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು.ಇಷ್ಟು ಮಾತ್ರವಲ್ಲದೇ ಕೇರಳದ ಕೋರ್ಟ್ ಕೂಡ ಹಾಡನ್ನು ಬಳಕೆ ಮಾಡದಂತೆ ಆದೇಶವನ್ನು ನೀಡಿತ್ತು.
ಕಾಂತಾರ ಚಿತ್ರಕ್ಕೆ ತೈಕ್ಕುಡಂ ಬ್ರಿಡ್ಜ್ ಎಂಬ ಕಂಪನಿ ನಮ್ಮ ಹಾಡನ್ನು ಕಾಂತಾರ ಚಿತ್ರದಲ್ಲಿ ಕಾಪಿ ಮಾಡಲಾಗಿದೆ ಎಂದು ಕೇಸನ್ನು ದಾಖಲಿಸಿತ್ತು. ಪರಿಣಾಮವಾಗಿ ಕೇರಳದ ಸ್ಥಳೀಯ ನ್ಯಾಯಾಲಯ ಕಾಂತಾರ ಚಿತ್ರದಲ್ಲಿ ವರಾಹ ರೂಪಂ ಹಾಡನ್ನು ಪ್ರಸಾರ ಮಾಡುವಂತಿಲ್ಲ ಎಂದು ನೋಟಿಸ್ ನೀಡಿತ್ತು.ಈ ನಡುವೆ ಚಿತ್ರತಂಡದವರು ಕೂಡ ಹಾಡು ತಮ್ಮದೇ ಸ್ವರಚಿತವಾಗಿದೆ ಅಂತ ವಾದ ಮಾಡಿತ್ತು.ಈಗ ‘ಹೊಂಬಾಳೆ ಫಿಲ್ಮ್ಸ್’ ಯೂಟ್ಯೂಬ್ ಚಾನೆಲ್ನಿಂದ ಈ ಹಾಡನ್ನು ಡಿಲೀಟ್ ಮಾಡಲಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…