ಯೂಟ್ಯೂಬ್, ಮ್ಯೂಸಿಕ್ ಆ್ಯಪ್ಗಳಿಂದ ‘ವರಾಹ ರೂಪಂ..’ ಹಾಡನ್ನು ಡಿಲೀಟ್ ಮಾಡಲಾಗಿದೆ. ‘ನವರಸಂ..’ ಹಾಡಿನಲ್ಲಿರುವ ಟ್ಯೂನ್ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು.ಇಷ್ಟು ಮಾತ್ರವಲ್ಲದೇ ಕೇರಳದ ಕೋರ್ಟ್ ಕೂಡ ಹಾಡನ್ನು ಬಳಕೆ ಮಾಡದಂತೆ ಆದೇಶವನ್ನು ನೀಡಿತ್ತು.
ಕಾಂತಾರ ಚಿತ್ರಕ್ಕೆ ತೈಕ್ಕುಡಂ ಬ್ರಿಡ್ಜ್ ಎಂಬ ಕಂಪನಿ ನಮ್ಮ ಹಾಡನ್ನು ಕಾಂತಾರ ಚಿತ್ರದಲ್ಲಿ ಕಾಪಿ ಮಾಡಲಾಗಿದೆ ಎಂದು ಕೇಸನ್ನು ದಾಖಲಿಸಿತ್ತು. ಪರಿಣಾಮವಾಗಿ ಕೇರಳದ ಸ್ಥಳೀಯ ನ್ಯಾಯಾಲಯ ಕಾಂತಾರ ಚಿತ್ರದಲ್ಲಿ ವರಾಹ ರೂಪಂ ಹಾಡನ್ನು ಪ್ರಸಾರ ಮಾಡುವಂತಿಲ್ಲ ಎಂದು ನೋಟಿಸ್ ನೀಡಿತ್ತು.ಈ ನಡುವೆ ಚಿತ್ರತಂಡದವರು ಕೂಡ ಹಾಡು ತಮ್ಮದೇ ಸ್ವರಚಿತವಾಗಿದೆ ಅಂತ ವಾದ ಮಾಡಿತ್ತು.ಈಗ ‘ಹೊಂಬಾಳೆ ಫಿಲ್ಮ್ಸ್’ ಯೂಟ್ಯೂಬ್ ಚಾನೆಲ್ನಿಂದ ಈ ಹಾಡನ್ನು ಡಿಲೀಟ್ ಮಾಡಲಾಗಿದೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…