ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಕಾಂತಾರ ಸಿನಿಮಾದ ಅದ್ಭುತ ಮರಳುಶಿಲ್ಪ ಕೃತಿ ಗಮನ ಸೆಳೆದಿದೆ. ಈಗಾಗಲೇ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಈ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಅವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…