ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಕಾಂತಾರ ಸಿನಿಮಾದ ಅದ್ಭುತ ಮರಳುಶಿಲ್ಪ ಕೃತಿ ಗಮನ ಸೆಳೆದಿದೆ. ಈಗಾಗಲೇ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಈ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಅವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…