Advertisement
MIRROR FOCUS

ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

Share

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರಿಗೆ ಬೃಹತ್ ಪಾದಯಾತ್ರೆ ಮೂಲಕ ಗೌರವ ಸಲ್ಲಿಸಲಾಯಿತು.  ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು ರಕ್ಷಣಾ ರಾಜ್ಯ ಸಚಿವ ಸಂಜಯ್ ಸೇಠ್  ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಒಂದೂವರೆ  ಕಿಲೋಮೀಟರ್ ದೂರದ ಈ ಪಾದಯಾತ್ರೆಯಲ್ಲಿ  ಸಾವಿರಕ್ಕೂ ಹೆಚ್ಚು ಯುವಕರು, ನಿವೃತ್ತ ಸೈನಿಕರು, ಸಶಸ್ತ್ರ ಪಡೆ ಸಿಬ್ಬಂದಿ, ಹುತಾತ್ಮ ಯೋಧರ ಕುಟುಂಬಸ್ಥರು  ನಡಿಗೆಯಲ್ಲಿ ಭಾಗವಹಿಸಿದ್ದರು.

Advertisement

ಬಳಿಕ ದ್ರಾಸುದಲ್ಲಿನ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ  ವೀರ ಯೋಧರಿಗೆ ಪುಷ್ಪಗುಚ್ಛ ಸಮರ್ಪಿಸಿ ಗೌರವ ಸೂಚಿಸಲಾಯಿತು. ಸಚಿವ ಡಾ. ಮನ್ಸುಖ್ ಮಾಂಡವಿಯಾ, ದೇಶದ ಭವಿಷ್ಯಕ್ಕಾಗಿ ಯೋಧರು ಹಗಲು ರಾತ್ರಿ ಎನ್ನದೇ ದುಡಿಯುತ್ತಿದ್ದಾರೆ. ಅವರ ನಿಷ್ಠೆ, ತ್ಯಾಗ, ದೇಶ ಪ್ರೇಮಕ್ಕೆ ನಾವು ಸದಾ ಋಣಿಯಾಗಿರುತ್ತೇವೆ. ಇಂದಿನ ಯುವ ಪೀಳಿಗೆಗೆ ನಮ್ಮ ಸೈನಿಕರ ದೇಶಪ್ರೇಮ ಪ್ರೇರಣೆಯಾಗಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

6 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

19 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

20 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago