ಸುದ್ದಿಗಳು

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.

Advertisement

ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.

ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

11 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

11 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

11 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

11 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

11 hours ago