ಸುದ್ದಿಗಳು

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.

Advertisement
Advertisement

ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.

ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

2 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

11 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

12 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

12 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

17 hours ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

17 hours ago