Advertisement
ಸುದ್ದಿಗಳು

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

Share

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.

ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.

ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

3 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

13 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

13 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

18 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

18 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

22 hours ago