Advertisement
ಸುದ್ದಿಗಳು

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

Share

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿ ಯುದ್ಧ(War) ಗೆದ್ದ ದಿನ. ಜುಲೈ 26 ಕಾರ್ಗಿಲ್ ವಿಜಯ ದಿವಸ(Kargil Vijay Diwas). 1999 ರಲ್ಲಿ ಭಾರತ-ಪಾಕಿಸ್ತಾನದ( India – Pakistan) ನಡುವೆ ನಡೆದ ಯುದ್ಧದಲ್ಲಿ ಭಾರತ ದಿಗ್ವಿಜಯ(victory) ಸಾಧಿಸಿದ ದಿನ ಇದು. 1999 ರ ಮೇ ತಿಂಗಳಿನಿಂದ ಜುಲೈವರೆಗೆ ಸುಮಾರು 60 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು.

ಪಾಕಿಸ್ತಾನ ತನ್ನ 357 ಸೈನಿಕರು ಹತರಾಗಿದ್ದರೆಂದು ವರದಿ ನೀಡಿದ್ದರೂ, ಇದು ಸುಳ್ಳು ಎಂದು ಭಾರತ ತಳ್ಳಿಹಾಕಿತ್ತು. ಏಕೆಂದರೆ ಭಾರತೀಯ ಸೈನಿಕರೇ ಹೇಳುವ ಪ್ರಕಾರ ಪಾಕಿಸ್ತಾನದ ಕನಿಷ್ಠ 1 ಸಾವಿರ ಸೈನಿಕರು ಈ ಯುದ್ಧದಲ್ಲಿ ಹತರಾಗಿದ್ದರು.
ಜಮ್ಮು ಕಾಶ್ಮೀರದ ಲಡಾಕ್ ಜಿಲ್ಲೆಯಲ್ಲಿರುವ ಕಾರ್ಗಿಲ್ ನಲ್ಲಿ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನಿ ಸೇನೆಯನ್ನು ಬಗ್ಗುಬಡಿಯುವ ಕಾರ್ಯಾಚರಣೆಗೆ ಭಾರತ ಇಟ್ಟಿದ್ದ ಹೆಸರು ‘ಆಪರೇಷನ್ ವಿಜಯ’. ಅದಕ್ಕೆಂದೇ ಈ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ ದಿನವಾದ ಜುಲೈ 26 ಅನ್ನು ಕಾರ್ಗಿಲ್ ವಿಜಯ ದಿವಸ ಎಂದು ಕರೆಯಲಾಗುತ್ತದೆ.

ಜುಲೈ 26, 1999, ಪಾಕಿಸ್ತಾನದೊಂದಿಗೆ ಕಾರ್ಗಿಲ್ ಸಂಘರ್ಷದಲ್ಲಿ ಭಾರತವು ಅದ್ಭುತ ಗೆಲುವು ಸಾಧಿಸಿತು. 1999 ರಿಂದ ಪ್ರತಿ ವರ್ಷ ಜುಲೈ 26 ನ್ನು “ಕಾರ್ಗಿಲ್ ವಿಜಯ್ ದಿವಸ್” ಎಂದು ಆಚರಿಸಲಾಗುತ್ತದೆ. ಯುದ್ಧದಲ್ಲಿ ಭಾರತದ ಜಯವನ್ನು ಈ ದಿವಸ ನಮ್ಮ ನೆನಪಿಗೆ ತರುತ್ತದೆ ಮತ್ತು ಭಾರತೀಯ ಸೈನಿಕ ಯೋಧರು ಮಾಡಿದ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

11 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

11 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

11 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

12 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

23 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago