Advertisement
ಸುದ್ದಿಗಳು

ಒಟ್ಟು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್‌ | ಸರ್ಕಾರಿ ನೌಕರರ ಬಳಿಯೂ ಅಕ್ರಮ ಬಿಪಿಎಲ್ ಕಾರ್ಡ್….! | 11 ಕೋಟಿ ದಂಡ ಸಂಗ್ರಹ |

Share

ಬಿಟ್ಟಿಯಾಗಿ ಸಿಗುತ್ತೆ ಅಂದ್ರೆ ಎಲ್ಲರಿಗೂ ಬೇಕು. ಆದರೆ ಬಡವರ ಹೊಟ್ಟೆ ಮೇಲೆ ಹೊಡೆದು ಜನರ ತೆರಿಗೆ ಹಣಕ್ಕೆ ವಂಚನೆ ಮಾಡೋದು ಅಂದ್ರೆ ಅದು ನಿಜಕ್ಕೂ ನಾಚಿಗೇಡಿನ ಸಂಗತಿ. ಈ ರೀತಿ ಮೋಸ ಮಾಡಿ, ಸರ್ಕಾರಕ್ಕೆ ವಂಚಿಸುತ್ತಿರುವುದು ಬೇರಾರು ಅಲ್ಲ ಸರ್ಕಾರಿ ನೌಕರಿಯಲ್ಲಿದ್ದ ನೌಕರರು….!

Advertisement

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು  4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ವಿಪರ್ಯಾಸವೆಂದರೆ 21,232 ಸರ್ಕಾರಿ ನೌಕರರೇ  ಬಿಪಿಎಲ್ ಕಾರ್ಡ್ ಪಡೆದಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಅವರಿಂದ 11.2 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ನಕಲಿ ಬಿಪಿಎಲ್​ ಕಾರ್ಡ್​​​ ಹೊಂದಿರುವವರ ವಿರುದ್ಧ 2021ರ ಫೆಬ್ರವರಿ ತಿಂಗಳಿನಿಂದಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈಗಲೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

7 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

7 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

7 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

7 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

17 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago