ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ ಸಚಿವ ಸುನೀಲ್ ಕುಮಾರ್ ಕುವೆಂಪು ವಿರಚಿತ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…