ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ ಸಚಿವ ಸುನೀಲ್ ಕುಮಾರ್ ಕುವೆಂಪು ವಿರಚಿತ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…