ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ ಸಚಿವ ಸುನೀಲ್ ಕುಮಾರ್ ಕುವೆಂಪು ವಿರಚಿತ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…