ಸುದ್ದಿಗಳು

ಚುನಾವಣಾ ಬಹಿರಂಗ ಪ್ರಚಾರ ಅಂತ್ಯ – ಇನ್ನೇನಿದ್ದರೂ ಮನೆಮನೆಗೆ ತೆರಳಿ ಮತಯಾಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ, ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಜಿದ್ದಾಜಿದ್ದಿನ ಅಖಾಡ ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲ ಅಂಕಕ್ಕೆ ಇಂದು ತೆರೆ ಬಿದ್ದಿದೆ.

Advertisement
Advertisement

ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ (Campaign) ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ.

ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು.

ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

43 minutes ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

10 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

21 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago