Advertisement
ಸುದ್ದಿಗಳು

ಕನಕಪುರ ಬಂಡೆ ಡಿಕೆಶಿ 1,414 ಕೋಟಿ ಆಸ್ತಿ ಒಡೆಯ | ಐದು ವರ್ಷಕ್ಕೆ 576 ಕೋಟಿ ಆಸ್ತಿ ಹೆಚ್ಚಳ…! |

Share

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾವಿರ ಕೋಟಿಗೂ‌ ಮೀರಿದ ಸರದಾರರಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಒಟ್ಟು 1,414 ಕೋಟಿ ಆಸ್ತಿ ಒಡೆಯರಾಗಿದ್ದಾರೆ. ಐದು ವರ್ಷದಲ್ಲಿ ಬರೋಬರಿ 576 ಕೋಟಿ ಆಸ್ತಿ ಹೆಚ್ಚಳವಾಗಿದೆ.

ಕನಕಪುರ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ವೇಳೆ ತಮ್ಮ ಮತ್ತು ಕುಟುಂಬಸ್ಥರ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಸಾವಿರ ಕೋಟಿ ಒಡೆಯರಾಗಿರುವ ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿ ಚರಾಸ್ತಿ ಎಷ್ಟಿದೆ? ಚಿರಾಸ್ತಿ ಎಷ್ಟಿದೆ? ಇವರ ಕುಟುಂಬದ ಸದಸ್ಯರ ಹೆಸರಿನಲ್ಲಿ ಏನೇನಿದೆ? ಎಷ್ಟೆಷ್ಟಿದೆ? ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಡಿಕೆ ಶಿವಕುಮಾರ್ ಕುಟುಂಬದ ಚರಾಸ್ತಿ ವಿವರ

ಡಿಕೆ ಶಿವಕುಮಾರ್ ಹೆಸರಿನಲ್ಲಿ ಚರಾಸ್ತಿ ಮೌಲ್ಯ: 244.93 ಕೋಟಿ ರೂ.
ಪತ್ನಿ ಉಷಾ ಹೆಸರಿನಲ್ಲಿರುವ ಚರಾಸ್ತಿ ಮೌಲ್ಯ: 20.30 ಕೋಟಿ ರೂ.
ಡಿಕೆ ಶಿವಕುಮಾರ್ ಪುತ್ರ ಆಕಾಶ್ ಹೆಸರಿನಲ್ಲಿರುವ ಚರಾಸ್ತಿ ಮೌಲ್ಯ: 12.99 ಕೋಟಿ ರೂ.
ಡಿಕೆ ಶಿವಕುಮಾರ್ ಕುಟುಂಬದ ಸ್ಥಿರಾಸ್ತಿ ವಿವರ

  • ಡಿಕೆ ಶಿವಕುಮಾರ್ ಹೆಸರಿನಲ್ಲಿರುವ ಸ್ಥಿರಾಸ್ತಿ ಮೌಲ್ಯ: 970 ಕೋಟಿ ರೂ.
  • ಪತ್ನಿ ಉಷಾ ಹೆಸರಿನಲ್ಲಿರುವ ಸ್ಥಿರಾಸ್ತಿ ಮೌಲ್ಯ: 113.38 ಕೋಟಿ ರೂ.
  • ಪುತ್ರ ಆಕಾಶ್ ಹೆಸರಿನಲ್ಲಿರುವ ಸ್ಥಿರಾಸ್ತಿ ಮೌಲ್ಯ: 54.33 ಕೋಟಿ ರೂ.

ಡಿಕೆ ಶಿವಕುಮಾರ್ ಮತ್ತು ಅವರ ಹೆಸರಿನಲ್ಲಿರುವ ಸಾಲ

  • ಡಿಕೆ ಶಿವಕುಮಾರ್ ಹೆಸರಿನಲ್ಲಿ ಇರುವ ಸಾಲ: 226 ಕೋಟಿ ರೂ.
  • ಪತ್ನಿ ಉಷಾ ಹೆಸರಿನಲ್ಲಿ ಇರುವ ಸಾಲ: 34 ಕೋಟಿ ರೂ.    ಡಿಕೆ ಶಿವಕುಮಾರ್ ಕುಟುಂಬದ ಒಟ್ಟು ಆಸ್ತಿ                    ಡಿಕೆ ಶಿವಕುಮಾರ್ ಹೆಸರಿನಲ್ಲಿ ಇರುವ ಒಟ್ಟು ಆಸ್ತಿ ಮೌಲ್ಯ: 1,214.93 ಕೋಟಿ ರೂ.
    • ಪತ್ನಿ ಉಷಾ ಹೆಸರಿನಲ್ಲಿರುವ ಒಟ್ಟು ಆಸ್ತಿ ಮೌಲ್ಯ: 133 ಕೋಟಿ ರೂ.
    • ಮಗ ಆಕಾಶ್ ಹೆಸರಿನಲ್ಲಿರುವ ಒಟ್ಟು ಆಸ್ತಿ ಮೌಲ್ಯ: 66 ಕೋಟಿ ರೂ.
    • ಕುಟುಂಬದ ಒಟ್ಟು ಆಸ್ತಿ ಮೌಲ್ಯ: 1,414 ಕೋಟಿ ರೂ.

    ಡಿಕೆ ಶಿವಕುಮಾರ್ ಬಳಿ ಬ್ರಾಂಡೆಡ್ ವಾಚ್​ಗಳು

    • ಯೂಬ್ಲೇಟ್ ವಾಚ್ ಮೌಲ್ಯ: 23 ಲಕ್ಷ
    • ರೋಲೆಕ್ಸ್ ವಾಚ್ ಮೌಲ್ಯ: 9 ಲಕ್ಷ ರೂ.

    ಡಿಕೆ ಶಿವಕುಮಾರ್ ಆಸ್ತಿ ಮೌಲ್ಯ

    • 2013ರಲ್ಲಿ ಕುಟುಂಬದ ಆಸ್ತಿ ಮೌಲ್ಯ 251 ಕೋಟಿ
    • 2018ರಲ್ಲಿ ಒಟ್ಟು ಕುಟುಂಬದ ಆಸ್ತಿ‌ಮೌಲ್ಯ 840 ಕೋಟಿ
    • 2013ರಲ್ಲಿ ಕುಟುಂಬದ ಒಟ್ಟು ಆಸ್ತಿ ಮೌಲ್ಯ: 1,414 ಕೋಟಿ ರೂ.

    ಡಿಕೆ ಶಿವಕುಮಾರ್ ವಾರ್ಷಿಕ ಆದಾಯ

    • ಡಿಕೆ ಶಿವಕುಮಾರ್ ವಾರ್ಷಿಕ ಆದಾಯ: 14.24 ಕೋಟಿ ರೂ.
    • ಪತ್ನಿ ಉಷಾ ವಾರ್ಷಿಕ ಆದಾಯ: 1.9 ಕೋಟಿ ರೂ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago