ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.
ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…