ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.
ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…