ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.
ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…