ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿ ಅಭ್ಯರ್ಥಿಗಳು | ಕುಬೇರ ರಾಜಕಾರಣಿ ಅಭ್ಯರ್ಥಿಗಳು ಯಾರು ಯಾರು..,?

April 18, 2023
9:43 AM

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಿರುವ ಘಟನಾನುಘಟಿ ಅಭ್ಯರ್ಥಿಗಳ ಪ್ರಮುಖ ಆಸ್ತಿ ವಿವರಗಳು ಇದೀಗ ಬಹಿರಂಗವಾಗಿದೆ.

ರಾಜಕೀಯ ಕುಬೇರರು:
ಎಂಟಿಬಿ ನಾಗರಾಜ್, ಹೊಸಕೋಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 1,510 ಕೋಟಿ ರೂ.
* ಚರಾಸ್ತಿ ಮೌಲ್ಯ 372 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ 792 ಕೋಟಿ ರೂ.
* ಪತ್ನಿ ಹೆಸರಲ್ಲಿ 437 ಕೋಟಿ ಮೌಲ್ಯದ ಆಸ್ತಿ
* ಸಾಲ 71 ಕೋಟಿ ರೂ.
* ಕಾರುಗಳ ಮೌಲ್ಯ 1.72 ಕೋಟಿ ರೂ.

ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 46.57 ಕೋಟಿ ರೂ.
* 750 ಗ್ರಾಂ ಚಿನ್ನ, ಸಾಲ 17 ಕೋಟಿ
* ಪತ್ನಿ ಹೆಸರಲ್ಲಿ 124 ಕೋಟಿ ಮೌಲ್ಯದ ಆಸ್ತಿ, 3.8 ಕೆಜಿ ಚಿನ್ನ
* ಕುಮಾರಸ್ವಾಮಿ ವಿರುದ್ಧ 5 ಕ್ರಿಮಿನಲ್ ಕೇಸ್

ಹೆಚ್‌ಡಿ ರೇವಣ್ಣ, ಹೊಳೆನರಸೀಪುರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 43.37 ಕೋಟಿ ರೂ.
* 9 ಕೋಟಿ ರೂ. ಸಾಲ ಮಾಡಿರುವ ರೇವಣ್ಣ
* ಪತ್ನಿ ಹೆಸರಲ್ಲಿ 38 ಕೋಟಿ ರೂ. ಮೌಲ್ಯದ ಆಸ್ತಿ (5 ಕೋಟಿ ಸಾಲ)
* 3 ಕೆಜಿ ಚಿನ್ನ, 45 ಕೆಜಿ ಬೆಳ್ಳಿ, 25 ಕ್ಯಾರೆಟ್ ವಜ್ರ

ವಿಜಯೇಂದ್ರ, ಶಿಕಾರಿಪುರ ಅಭ್ಯರ್ಥಿ:
* 103 ಕೋಟಿ ರೂ. ಮೌಲ್ಯದ ಆಸ್ತಿ
* ಒಂದು ಟ್ರ್ಯಾಕ್ಟರ್, ಒಂದು ಟಿಲ್ಲರ್
* ಪತ್ನಿ ಹೆಸರಲ್ಲಿ 21 ಕೋಟಿ ರೂ. ಮೌಲ್ಯ ಆಸ್ತಿ

ಎಂಬಿ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ:
* 105 ಕೋಟಿ ರೂ. ಮೌಲ್ಯದ ಆಸ್ತಿ ಇದೆ
* 34 ಕೋಟಿ ರೂ. ಸಾಲ ಹೊಂದಿದ್ದಾರೆ
* 5 ಕ್ರಿಮಿನಲ್ ಕೇಸ್ ಇದೆ

ಆರ್ ಅಶೋಕ್, ಪದ್ಮನಾಭನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 5.28 ಕೋಟಿ ರೂ.
* ಒಟ್ಟು ಸಾಲ 97.78 ಲಕ್ಷ ರೂ.
* ಪತ್ನಿಯಿಂದಲೇ 42 ಲಕ್ಷ ರೂ. ಸಾಲ

ಮುನಿರತ್ನ, ಆರ್‌ಆರ್ ನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 270 ಕೋಟಿ ರೂ.
* ಚರಾಸ್ತಿ ಮೌಲ್ಯ – 31.34 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 239.29 ಕೋಟಿ ರೂ.
* ಸಾಲದ ಮೊತ್ತ – 93.48 ಕೋಟಿ ರೂ.
* ಪತ್ನಿ ಹೆಸರಲ್ಲಿ 22 ಕೋಟಿ ರೂ. ಮೌಲ್ಯದ ಆಸ್ತಿ

ಉದಯ್ ಗರುಡಾಚಾರ್, ಚಿಕ್ಕಪೇಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 200.44 ಕೋಟಿ ರೂ.
* 22 ಕೆಜಿ ಚಿನ್ನಾಭರಣ ಹೊಂದಿದ್ದಾರೆ
* ಸಾಲದ ಪ್ರಮಾಣ – 47.63 ಕೋಟಿ ರೂ.

ಅರುಣಾಲಕ್ಷ್ಮಿ, ಬಳ್ಳಾರಿ ನಗರ ಅಭ್ಯರ್ಥಿ:
* 200 ಕೋಟಿ ರೂ. ಮೌಲ್ಯದ ಆಸ್ತಿ
* ಚರಾಸ್ತಿ ಮೌಲ್ಯ – 96.23 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 104.38 ಕೋಟಿ ರೂ.
* 16.44 ಕೋಟಿ ರೂ. ಮೌಲ್ಯದ ಚಿನ್ನಾಭರಣ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ
ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror