Advertisement
ಸುದ್ದಿಗಳು

ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿ ಅಭ್ಯರ್ಥಿಗಳು | ಕುಬೇರ ರಾಜಕಾರಣಿ ಅಭ್ಯರ್ಥಿಗಳು ಯಾರು ಯಾರು..,?

Share

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಿರುವ ಘಟನಾನುಘಟಿ ಅಭ್ಯರ್ಥಿಗಳ ಪ್ರಮುಖ ಆಸ್ತಿ ವಿವರಗಳು ಇದೀಗ ಬಹಿರಂಗವಾಗಿದೆ.

Advertisement
Advertisement

ರಾಜಕೀಯ ಕುಬೇರರು:
ಎಂಟಿಬಿ ನಾಗರಾಜ್, ಹೊಸಕೋಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 1,510 ಕೋಟಿ ರೂ.
* ಚರಾಸ್ತಿ ಮೌಲ್ಯ 372 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ 792 ಕೋಟಿ ರೂ.
* ಪತ್ನಿ ಹೆಸರಲ್ಲಿ 437 ಕೋಟಿ ಮೌಲ್ಯದ ಆಸ್ತಿ
* ಸಾಲ 71 ಕೋಟಿ ರೂ.
* ಕಾರುಗಳ ಮೌಲ್ಯ 1.72 ಕೋಟಿ ರೂ.

Advertisement

ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 46.57 ಕೋಟಿ ರೂ.
* 750 ಗ್ರಾಂ ಚಿನ್ನ, ಸಾಲ 17 ಕೋಟಿ
* ಪತ್ನಿ ಹೆಸರಲ್ಲಿ 124 ಕೋಟಿ ಮೌಲ್ಯದ ಆಸ್ತಿ, 3.8 ಕೆಜಿ ಚಿನ್ನ
* ಕುಮಾರಸ್ವಾಮಿ ವಿರುದ್ಧ 5 ಕ್ರಿಮಿನಲ್ ಕೇಸ್

ಹೆಚ್‌ಡಿ ರೇವಣ್ಣ, ಹೊಳೆನರಸೀಪುರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 43.37 ಕೋಟಿ ರೂ.
* 9 ಕೋಟಿ ರೂ. ಸಾಲ ಮಾಡಿರುವ ರೇವಣ್ಣ
* ಪತ್ನಿ ಹೆಸರಲ್ಲಿ 38 ಕೋಟಿ ರೂ. ಮೌಲ್ಯದ ಆಸ್ತಿ (5 ಕೋಟಿ ಸಾಲ)
* 3 ಕೆಜಿ ಚಿನ್ನ, 45 ಕೆಜಿ ಬೆಳ್ಳಿ, 25 ಕ್ಯಾರೆಟ್ ವಜ್ರ

Advertisement

ವಿಜಯೇಂದ್ರ, ಶಿಕಾರಿಪುರ ಅಭ್ಯರ್ಥಿ:
* 103 ಕೋಟಿ ರೂ. ಮೌಲ್ಯದ ಆಸ್ತಿ
* ಒಂದು ಟ್ರ್ಯಾಕ್ಟರ್, ಒಂದು ಟಿಲ್ಲರ್
* ಪತ್ನಿ ಹೆಸರಲ್ಲಿ 21 ಕೋಟಿ ರೂ. ಮೌಲ್ಯ ಆಸ್ತಿ

ಎಂಬಿ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ:
* 105 ಕೋಟಿ ರೂ. ಮೌಲ್ಯದ ಆಸ್ತಿ ಇದೆ
* 34 ಕೋಟಿ ರೂ. ಸಾಲ ಹೊಂದಿದ್ದಾರೆ
* 5 ಕ್ರಿಮಿನಲ್ ಕೇಸ್ ಇದೆ

Advertisement

ಆರ್ ಅಶೋಕ್, ಪದ್ಮನಾಭನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 5.28 ಕೋಟಿ ರೂ.
* ಒಟ್ಟು ಸಾಲ 97.78 ಲಕ್ಷ ರೂ.
* ಪತ್ನಿಯಿಂದಲೇ 42 ಲಕ್ಷ ರೂ. ಸಾಲ

ಮುನಿರತ್ನ, ಆರ್‌ಆರ್ ನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 270 ಕೋಟಿ ರೂ.
* ಚರಾಸ್ತಿ ಮೌಲ್ಯ – 31.34 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 239.29 ಕೋಟಿ ರೂ.
* ಸಾಲದ ಮೊತ್ತ – 93.48 ಕೋಟಿ ರೂ.
* ಪತ್ನಿ ಹೆಸರಲ್ಲಿ 22 ಕೋಟಿ ರೂ. ಮೌಲ್ಯದ ಆಸ್ತಿ

Advertisement

ಉದಯ್ ಗರುಡಾಚಾರ್, ಚಿಕ್ಕಪೇಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 200.44 ಕೋಟಿ ರೂ.
* 22 ಕೆಜಿ ಚಿನ್ನಾಭರಣ ಹೊಂದಿದ್ದಾರೆ
* ಸಾಲದ ಪ್ರಮಾಣ – 47.63 ಕೋಟಿ ರೂ.

ಅರುಣಾಲಕ್ಷ್ಮಿ, ಬಳ್ಳಾರಿ ನಗರ ಅಭ್ಯರ್ಥಿ:
* 200 ಕೋಟಿ ರೂ. ಮೌಲ್ಯದ ಆಸ್ತಿ
* ಚರಾಸ್ತಿ ಮೌಲ್ಯ – 96.23 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 104.38 ಕೋಟಿ ರೂ.
* 16.44 ಕೋಟಿ ರೂ. ಮೌಲ್ಯದ ಚಿನ್ನಾಭರಣ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ…

11 hours ago

ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |

ವನ್ಯಜೀವಿ ಸಪ್ತಾಹ  ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ…

11 hours ago

ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ…

12 hours ago

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ…

12 hours ago

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

20 hours ago