ಸುದ್ದಿಗಳು

ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿ ಅಭ್ಯರ್ಥಿಗಳು | ಕುಬೇರ ರಾಜಕಾರಣಿ ಅಭ್ಯರ್ಥಿಗಳು ಯಾರು ಯಾರು..,?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಿರುವ ಘಟನಾನುಘಟಿ ಅಭ್ಯರ್ಥಿಗಳ ಪ್ರಮುಖ ಆಸ್ತಿ ವಿವರಗಳು ಇದೀಗ ಬಹಿರಂಗವಾಗಿದೆ.

Advertisement
Advertisement

ರಾಜಕೀಯ ಕುಬೇರರು:
ಎಂಟಿಬಿ ನಾಗರಾಜ್, ಹೊಸಕೋಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 1,510 ಕೋಟಿ ರೂ.
* ಚರಾಸ್ತಿ ಮೌಲ್ಯ 372 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ 792 ಕೋಟಿ ರೂ.
* ಪತ್ನಿ ಹೆಸರಲ್ಲಿ 437 ಕೋಟಿ ಮೌಲ್ಯದ ಆಸ್ತಿ
* ಸಾಲ 71 ಕೋಟಿ ರೂ.
* ಕಾರುಗಳ ಮೌಲ್ಯ 1.72 ಕೋಟಿ ರೂ.

ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 46.57 ಕೋಟಿ ರೂ.
* 750 ಗ್ರಾಂ ಚಿನ್ನ, ಸಾಲ 17 ಕೋಟಿ
* ಪತ್ನಿ ಹೆಸರಲ್ಲಿ 124 ಕೋಟಿ ಮೌಲ್ಯದ ಆಸ್ತಿ, 3.8 ಕೆಜಿ ಚಿನ್ನ
* ಕುಮಾರಸ್ವಾಮಿ ವಿರುದ್ಧ 5 ಕ್ರಿಮಿನಲ್ ಕೇಸ್

ಹೆಚ್‌ಡಿ ರೇವಣ್ಣ, ಹೊಳೆನರಸೀಪುರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 43.37 ಕೋಟಿ ರೂ.
* 9 ಕೋಟಿ ರೂ. ಸಾಲ ಮಾಡಿರುವ ರೇವಣ್ಣ
* ಪತ್ನಿ ಹೆಸರಲ್ಲಿ 38 ಕೋಟಿ ರೂ. ಮೌಲ್ಯದ ಆಸ್ತಿ (5 ಕೋಟಿ ಸಾಲ)
* 3 ಕೆಜಿ ಚಿನ್ನ, 45 ಕೆಜಿ ಬೆಳ್ಳಿ, 25 ಕ್ಯಾರೆಟ್ ವಜ್ರ

ವಿಜಯೇಂದ್ರ, ಶಿಕಾರಿಪುರ ಅಭ್ಯರ್ಥಿ:
* 103 ಕೋಟಿ ರೂ. ಮೌಲ್ಯದ ಆಸ್ತಿ
* ಒಂದು ಟ್ರ್ಯಾಕ್ಟರ್, ಒಂದು ಟಿಲ್ಲರ್
* ಪತ್ನಿ ಹೆಸರಲ್ಲಿ 21 ಕೋಟಿ ರೂ. ಮೌಲ್ಯ ಆಸ್ತಿ

Advertisement

ಎಂಬಿ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ:
* 105 ಕೋಟಿ ರೂ. ಮೌಲ್ಯದ ಆಸ್ತಿ ಇದೆ
* 34 ಕೋಟಿ ರೂ. ಸಾಲ ಹೊಂದಿದ್ದಾರೆ
* 5 ಕ್ರಿಮಿನಲ್ ಕೇಸ್ ಇದೆ

ಆರ್ ಅಶೋಕ್, ಪದ್ಮನಾಭನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 5.28 ಕೋಟಿ ರೂ.
* ಒಟ್ಟು ಸಾಲ 97.78 ಲಕ್ಷ ರೂ.
* ಪತ್ನಿಯಿಂದಲೇ 42 ಲಕ್ಷ ರೂ. ಸಾಲ

ಮುನಿರತ್ನ, ಆರ್‌ಆರ್ ನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 270 ಕೋಟಿ ರೂ.
* ಚರಾಸ್ತಿ ಮೌಲ್ಯ – 31.34 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 239.29 ಕೋಟಿ ರೂ.
* ಸಾಲದ ಮೊತ್ತ – 93.48 ಕೋಟಿ ರೂ.
* ಪತ್ನಿ ಹೆಸರಲ್ಲಿ 22 ಕೋಟಿ ರೂ. ಮೌಲ್ಯದ ಆಸ್ತಿ

ಉದಯ್ ಗರುಡಾಚಾರ್, ಚಿಕ್ಕಪೇಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 200.44 ಕೋಟಿ ರೂ.
* 22 ಕೆಜಿ ಚಿನ್ನಾಭರಣ ಹೊಂದಿದ್ದಾರೆ
* ಸಾಲದ ಪ್ರಮಾಣ – 47.63 ಕೋಟಿ ರೂ.

ಅರುಣಾಲಕ್ಷ್ಮಿ, ಬಳ್ಳಾರಿ ನಗರ ಅಭ್ಯರ್ಥಿ:
* 200 ಕೋಟಿ ರೂ. ಮೌಲ್ಯದ ಆಸ್ತಿ
* ಚರಾಸ್ತಿ ಮೌಲ್ಯ – 96.23 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 104.38 ಕೋಟಿ ರೂ.
* 16.44 ಕೋಟಿ ರೂ. ಮೌಲ್ಯದ ಚಿನ್ನಾಭರಣ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

17 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

24 hours ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

24 hours ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ

ರಾಜ್ಯದಲ್ಲಿ ಪ್ರತಿ  ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್  ತೆರೆಯುವ ಉದ್ದೇಶ …

1 day ago