Advertisement
ಸುದ್ದಿಗಳು

ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿ ಅಭ್ಯರ್ಥಿಗಳು | ಕುಬೇರ ರಾಜಕಾರಣಿ ಅಭ್ಯರ್ಥಿಗಳು ಯಾರು ಯಾರು..,?

Share

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಿರುವ ಘಟನಾನುಘಟಿ ಅಭ್ಯರ್ಥಿಗಳ ಪ್ರಮುಖ ಆಸ್ತಿ ವಿವರಗಳು ಇದೀಗ ಬಹಿರಂಗವಾಗಿದೆ.

ರಾಜಕೀಯ ಕುಬೇರರು:
ಎಂಟಿಬಿ ನಾಗರಾಜ್, ಹೊಸಕೋಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 1,510 ಕೋಟಿ ರೂ.
* ಚರಾಸ್ತಿ ಮೌಲ್ಯ 372 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ 792 ಕೋಟಿ ರೂ.
* ಪತ್ನಿ ಹೆಸರಲ್ಲಿ 437 ಕೋಟಿ ಮೌಲ್ಯದ ಆಸ್ತಿ
* ಸಾಲ 71 ಕೋಟಿ ರೂ.
* ಕಾರುಗಳ ಮೌಲ್ಯ 1.72 ಕೋಟಿ ರೂ.

ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 46.57 ಕೋಟಿ ರೂ.
* 750 ಗ್ರಾಂ ಚಿನ್ನ, ಸಾಲ 17 ಕೋಟಿ
* ಪತ್ನಿ ಹೆಸರಲ್ಲಿ 124 ಕೋಟಿ ಮೌಲ್ಯದ ಆಸ್ತಿ, 3.8 ಕೆಜಿ ಚಿನ್ನ
* ಕುಮಾರಸ್ವಾಮಿ ವಿರುದ್ಧ 5 ಕ್ರಿಮಿನಲ್ ಕೇಸ್

ಹೆಚ್‌ಡಿ ರೇವಣ್ಣ, ಹೊಳೆನರಸೀಪುರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 43.37 ಕೋಟಿ ರೂ.
* 9 ಕೋಟಿ ರೂ. ಸಾಲ ಮಾಡಿರುವ ರೇವಣ್ಣ
* ಪತ್ನಿ ಹೆಸರಲ್ಲಿ 38 ಕೋಟಿ ರೂ. ಮೌಲ್ಯದ ಆಸ್ತಿ (5 ಕೋಟಿ ಸಾಲ)
* 3 ಕೆಜಿ ಚಿನ್ನ, 45 ಕೆಜಿ ಬೆಳ್ಳಿ, 25 ಕ್ಯಾರೆಟ್ ವಜ್ರ

ವಿಜಯೇಂದ್ರ, ಶಿಕಾರಿಪುರ ಅಭ್ಯರ್ಥಿ:
* 103 ಕೋಟಿ ರೂ. ಮೌಲ್ಯದ ಆಸ್ತಿ
* ಒಂದು ಟ್ರ್ಯಾಕ್ಟರ್, ಒಂದು ಟಿಲ್ಲರ್
* ಪತ್ನಿ ಹೆಸರಲ್ಲಿ 21 ಕೋಟಿ ರೂ. ಮೌಲ್ಯ ಆಸ್ತಿ

ಎಂಬಿ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ:
* 105 ಕೋಟಿ ರೂ. ಮೌಲ್ಯದ ಆಸ್ತಿ ಇದೆ
* 34 ಕೋಟಿ ರೂ. ಸಾಲ ಹೊಂದಿದ್ದಾರೆ
* 5 ಕ್ರಿಮಿನಲ್ ಕೇಸ್ ಇದೆ

ಆರ್ ಅಶೋಕ್, ಪದ್ಮನಾಭನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 5.28 ಕೋಟಿ ರೂ.
* ಒಟ್ಟು ಸಾಲ 97.78 ಲಕ್ಷ ರೂ.
* ಪತ್ನಿಯಿಂದಲೇ 42 ಲಕ್ಷ ರೂ. ಸಾಲ

ಮುನಿರತ್ನ, ಆರ್‌ಆರ್ ನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 270 ಕೋಟಿ ರೂ.
* ಚರಾಸ್ತಿ ಮೌಲ್ಯ – 31.34 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 239.29 ಕೋಟಿ ರೂ.
* ಸಾಲದ ಮೊತ್ತ – 93.48 ಕೋಟಿ ರೂ.
* ಪತ್ನಿ ಹೆಸರಲ್ಲಿ 22 ಕೋಟಿ ರೂ. ಮೌಲ್ಯದ ಆಸ್ತಿ

ಉದಯ್ ಗರುಡಾಚಾರ್, ಚಿಕ್ಕಪೇಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 200.44 ಕೋಟಿ ರೂ.
* 22 ಕೆಜಿ ಚಿನ್ನಾಭರಣ ಹೊಂದಿದ್ದಾರೆ
* ಸಾಲದ ಪ್ರಮಾಣ – 47.63 ಕೋಟಿ ರೂ.

ಅರುಣಾಲಕ್ಷ್ಮಿ, ಬಳ್ಳಾರಿ ನಗರ ಅಭ್ಯರ್ಥಿ:
* 200 ಕೋಟಿ ರೂ. ಮೌಲ್ಯದ ಆಸ್ತಿ
* ಚರಾಸ್ತಿ ಮೌಲ್ಯ – 96.23 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 104.38 ಕೋಟಿ ರೂ.
* 16.44 ಕೋಟಿ ರೂ. ಮೌಲ್ಯದ ಚಿನ್ನಾಭರಣ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

3 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

3 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

6 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

15 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

16 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

22 hours ago