Advertisement
ಸುದ್ದಿಗಳು

ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿ ಅಭ್ಯರ್ಥಿಗಳು | ಕುಬೇರ ರಾಜಕಾರಣಿ ಅಭ್ಯರ್ಥಿಗಳು ಯಾರು ಯಾರು..,?

Share

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಿರುವ ಘಟನಾನುಘಟಿ ಅಭ್ಯರ್ಥಿಗಳ ಪ್ರಮುಖ ಆಸ್ತಿ ವಿವರಗಳು ಇದೀಗ ಬಹಿರಂಗವಾಗಿದೆ.

ರಾಜಕೀಯ ಕುಬೇರರು:
ಎಂಟಿಬಿ ನಾಗರಾಜ್, ಹೊಸಕೋಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 1,510 ಕೋಟಿ ರೂ.
* ಚರಾಸ್ತಿ ಮೌಲ್ಯ 372 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ 792 ಕೋಟಿ ರೂ.
* ಪತ್ನಿ ಹೆಸರಲ್ಲಿ 437 ಕೋಟಿ ಮೌಲ್ಯದ ಆಸ್ತಿ
* ಸಾಲ 71 ಕೋಟಿ ರೂ.
* ಕಾರುಗಳ ಮೌಲ್ಯ 1.72 ಕೋಟಿ ರೂ.

ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 46.57 ಕೋಟಿ ರೂ.
* 750 ಗ್ರಾಂ ಚಿನ್ನ, ಸಾಲ 17 ಕೋಟಿ
* ಪತ್ನಿ ಹೆಸರಲ್ಲಿ 124 ಕೋಟಿ ಮೌಲ್ಯದ ಆಸ್ತಿ, 3.8 ಕೆಜಿ ಚಿನ್ನ
* ಕುಮಾರಸ್ವಾಮಿ ವಿರುದ್ಧ 5 ಕ್ರಿಮಿನಲ್ ಕೇಸ್

ಹೆಚ್‌ಡಿ ರೇವಣ್ಣ, ಹೊಳೆನರಸೀಪುರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 43.37 ಕೋಟಿ ರೂ.
* 9 ಕೋಟಿ ರೂ. ಸಾಲ ಮಾಡಿರುವ ರೇವಣ್ಣ
* ಪತ್ನಿ ಹೆಸರಲ್ಲಿ 38 ಕೋಟಿ ರೂ. ಮೌಲ್ಯದ ಆಸ್ತಿ (5 ಕೋಟಿ ಸಾಲ)
* 3 ಕೆಜಿ ಚಿನ್ನ, 45 ಕೆಜಿ ಬೆಳ್ಳಿ, 25 ಕ್ಯಾರೆಟ್ ವಜ್ರ

ವಿಜಯೇಂದ್ರ, ಶಿಕಾರಿಪುರ ಅಭ್ಯರ್ಥಿ:
* 103 ಕೋಟಿ ರೂ. ಮೌಲ್ಯದ ಆಸ್ತಿ
* ಒಂದು ಟ್ರ್ಯಾಕ್ಟರ್, ಒಂದು ಟಿಲ್ಲರ್
* ಪತ್ನಿ ಹೆಸರಲ್ಲಿ 21 ಕೋಟಿ ರೂ. ಮೌಲ್ಯ ಆಸ್ತಿ

ಎಂಬಿ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ:
* 105 ಕೋಟಿ ರೂ. ಮೌಲ್ಯದ ಆಸ್ತಿ ಇದೆ
* 34 ಕೋಟಿ ರೂ. ಸಾಲ ಹೊಂದಿದ್ದಾರೆ
* 5 ಕ್ರಿಮಿನಲ್ ಕೇಸ್ ಇದೆ

ಆರ್ ಅಶೋಕ್, ಪದ್ಮನಾಭನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 5.28 ಕೋಟಿ ರೂ.
* ಒಟ್ಟು ಸಾಲ 97.78 ಲಕ್ಷ ರೂ.
* ಪತ್ನಿಯಿಂದಲೇ 42 ಲಕ್ಷ ರೂ. ಸಾಲ

ಮುನಿರತ್ನ, ಆರ್‌ಆರ್ ನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 270 ಕೋಟಿ ರೂ.
* ಚರಾಸ್ತಿ ಮೌಲ್ಯ – 31.34 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 239.29 ಕೋಟಿ ರೂ.
* ಸಾಲದ ಮೊತ್ತ – 93.48 ಕೋಟಿ ರೂ.
* ಪತ್ನಿ ಹೆಸರಲ್ಲಿ 22 ಕೋಟಿ ರೂ. ಮೌಲ್ಯದ ಆಸ್ತಿ

ಉದಯ್ ಗರುಡಾಚಾರ್, ಚಿಕ್ಕಪೇಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 200.44 ಕೋಟಿ ರೂ.
* 22 ಕೆಜಿ ಚಿನ್ನಾಭರಣ ಹೊಂದಿದ್ದಾರೆ
* ಸಾಲದ ಪ್ರಮಾಣ – 47.63 ಕೋಟಿ ರೂ.

ಅರುಣಾಲಕ್ಷ್ಮಿ, ಬಳ್ಳಾರಿ ನಗರ ಅಭ್ಯರ್ಥಿ:
* 200 ಕೋಟಿ ರೂ. ಮೌಲ್ಯದ ಆಸ್ತಿ
* ಚರಾಸ್ತಿ ಮೌಲ್ಯ – 96.23 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 104.38 ಕೋಟಿ ರೂ.
* 16.44 ಕೋಟಿ ರೂ. ಮೌಲ್ಯದ ಚಿನ್ನಾಭರಣ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 hour ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

15 hours ago