ಸುದ್ದಿಗಳು

ಚುನಾವಣಾ ಕಣ | ಬಹಿರಂಗವಾದ ಇನ್ನೊಂದು ಚುನಾವಣಾ ಸಮೀಕ್ಷೆ | ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ… ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚುನಾವಣೆ ಘೋಷಣೆಯ ಹೊತ್ತಿಗೆ ಹಲವು ಸಂಸ್ಥೆಗಳು ಸಮೀಕ್ಷೆ ನಡೆಸಿವೆ. ಇದೀಗ ಸ್ಮಾಲ್‌ ಬಾಕ್ಸ್‌ ಇಂಡಿಯಾ ಎನ್ನುವ ಸ್ವತಂತ್ರ ಸಂಸ್ಥೆಯೊಂದು ಚುನಾವಣಾ ಸಮೀಕ್ಷೆ ನಡೆಸಿದ್ದು ಈ ಬಾರಿ ಕಾಂಗ್ರೆಸ್‌ 118-129 ಸ್ಥಾನಗಳನ್ನು  ಪಡೆಯಲಿದೆ ಎಂದು ಹೇಳಿದೆ. ಬಿಜೆಪಿ 65-7- , ಜೆಡಿಎಸ್‌ 28-32 ಹಾಗೂ ಇತರರು 1-3 ಸ್ಥಾನಗಳನ್ನು  ಗೆಲ್ಲಬಹುದು  ಎಂದು ಸ್ಮಾಲ್‌ ಬಾಕ್ಸ್‌ ಹೇಳಿದೆ.

Advertisement

ಸ್ಮಾಲ್ ಬಾಕ್ಸ್ ಇಂಡಿಯಾ ಸ್ವತಂತ್ರ ಸಂಸ್ಥೆಯಾಗಿದ್ದು ತನ್ನದು ಲಾಭರಹಿತ ಸಂಸ್ಥೆ ಎಂದು ಟ್ವಿಟ್ಟರ್‌ ನಲ್ಲಿ  ಹೇಳಿದೆ. ಈಗಾಗಲೇ, ಗುಜರಾತ್ ನಲ್ಲಿ ಬಿಜೆಪಿ, ದೆಹಲಿ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಮೀಕ್ಷೆಯಲ್ಲೇ ಹೇಳಿದ್ದೇವೆ ಎಂದು ಈ ಸಂಸ್ಥೆ ತನ್ನ ಟ್ವಿಟ್ಟರ್ ಮೂಲಕ ಹೇಳಿದೆ. ಇದೀಗ ಕರ್ನಾಟಕದಲ್ಲೂ ಸಮೀಕ್ಷೆ ನಡೆಸಿದ್ದು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅತ್ಯಧಿಕ ಸ್ಥಾನಗಳು ಲಭಿಸಲಿವೆ. ಬಹುಮತ ಮೂಲಕ ಕಾಂಗ್ರೆಸ್‌ ಕರ್ನಾಟಕದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದೆ.ಕಾಂಗ್ರೆಸ್‌ 118-129 ಸ್ಥಾನಗಳನ್ನು  ಪಡೆಯಲಿದೆ ಎಂದು ಹೇಳಿದೆ. ಬಿಜೆಪಿ 65-7- , ಜೆಡಿಎಸ್‌ 28-32 ಹಾಗೂ ಇತರರು 1-3 ಸ್ಥಾನಗಳನ್ನು  ಗೆಲ್ಲಬಹುದು  ಎಂದು ಸ್ಮಾಲ್‌ ಬಾಕ್ಸ್‌ ಹೇಳಿದೆ.

ಈ ಬಾರಿ ಕಾಂಗ್ರೆಸ್‌ 41%  ಮತಗಳನ್ನು  ಹಾಗೂ ಬಿಜೆಪಿ  36%, ಜೆಡಿಎಸ್‌ 18% ಹಾಗೂ ಇತರರು 5% ಮತ ಪಡೆಯುವರು ಎಂದು ಈ ಸಮೀಕ್ಷೆ ಹೇಳಿದೆ.

ಈಚೆಗೆ ನಡೆದ ಎಬಿಪಿ-ಸಿ ವೋಟರ್ ಸಮೀಕ್ಷೆಯಲ್ಲಿ ಕೂಡಾ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರೆ ಜೀ ನ್ಯೂಸ್ ಮಾತ್ರಾ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

7 minutes ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

9 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

9 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

9 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

9 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago