Advertisement
ಸುದ್ದಿಗಳು

ಚುನಾವಣಾ ಕಣ | ಬಹಿರಂಗವಾದ ಇನ್ನೊಂದು ಚುನಾವಣಾ ಸಮೀಕ್ಷೆ | ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ… ? |

Share

ಚುನಾವಣೆ ಘೋಷಣೆಯ ಹೊತ್ತಿಗೆ ಹಲವು ಸಂಸ್ಥೆಗಳು ಸಮೀಕ್ಷೆ ನಡೆಸಿವೆ. ಇದೀಗ ಸ್ಮಾಲ್‌ ಬಾಕ್ಸ್‌ ಇಂಡಿಯಾ ಎನ್ನುವ ಸ್ವತಂತ್ರ ಸಂಸ್ಥೆಯೊಂದು ಚುನಾವಣಾ ಸಮೀಕ್ಷೆ ನಡೆಸಿದ್ದು ಈ ಬಾರಿ ಕಾಂಗ್ರೆಸ್‌ 118-129 ಸ್ಥಾನಗಳನ್ನು  ಪಡೆಯಲಿದೆ ಎಂದು ಹೇಳಿದೆ. ಬಿಜೆಪಿ 65-7- , ಜೆಡಿಎಸ್‌ 28-32 ಹಾಗೂ ಇತರರು 1-3 ಸ್ಥಾನಗಳನ್ನು  ಗೆಲ್ಲಬಹುದು  ಎಂದು ಸ್ಮಾಲ್‌ ಬಾಕ್ಸ್‌ ಹೇಳಿದೆ.

ಸ್ಮಾಲ್ ಬಾಕ್ಸ್ ಇಂಡಿಯಾ ಸ್ವತಂತ್ರ ಸಂಸ್ಥೆಯಾಗಿದ್ದು ತನ್ನದು ಲಾಭರಹಿತ ಸಂಸ್ಥೆ ಎಂದು ಟ್ವಿಟ್ಟರ್‌ ನಲ್ಲಿ  ಹೇಳಿದೆ. ಈಗಾಗಲೇ, ಗುಜರಾತ್ ನಲ್ಲಿ ಬಿಜೆಪಿ, ದೆಹಲಿ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಮೀಕ್ಷೆಯಲ್ಲೇ ಹೇಳಿದ್ದೇವೆ ಎಂದು ಈ ಸಂಸ್ಥೆ ತನ್ನ ಟ್ವಿಟ್ಟರ್ ಮೂಲಕ ಹೇಳಿದೆ. ಇದೀಗ ಕರ್ನಾಟಕದಲ್ಲೂ ಸಮೀಕ್ಷೆ ನಡೆಸಿದ್ದು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅತ್ಯಧಿಕ ಸ್ಥಾನಗಳು ಲಭಿಸಲಿವೆ. ಬಹುಮತ ಮೂಲಕ ಕಾಂಗ್ರೆಸ್‌ ಕರ್ನಾಟಕದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದೆ.ಕಾಂಗ್ರೆಸ್‌ 118-129 ಸ್ಥಾನಗಳನ್ನು  ಪಡೆಯಲಿದೆ ಎಂದು ಹೇಳಿದೆ. ಬಿಜೆಪಿ 65-7- , ಜೆಡಿಎಸ್‌ 28-32 ಹಾಗೂ ಇತರರು 1-3 ಸ್ಥಾನಗಳನ್ನು  ಗೆಲ್ಲಬಹುದು  ಎಂದು ಸ್ಮಾಲ್‌ ಬಾಕ್ಸ್‌ ಹೇಳಿದೆ.

ಈ ಬಾರಿ ಕಾಂಗ್ರೆಸ್‌ 41%  ಮತಗಳನ್ನು  ಹಾಗೂ ಬಿಜೆಪಿ  36%, ಜೆಡಿಎಸ್‌ 18% ಹಾಗೂ ಇತರರು 5% ಮತ ಪಡೆಯುವರು ಎಂದು ಈ ಸಮೀಕ್ಷೆ ಹೇಳಿದೆ.

ಈಚೆಗೆ ನಡೆದ ಎಬಿಪಿ-ಸಿ ವೋಟರ್ ಸಮೀಕ್ಷೆಯಲ್ಲಿ ಕೂಡಾ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರೆ ಜೀ ನ್ಯೂಸ್ ಮಾತ್ರಾ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

3 seconds ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

14 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

14 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

21 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

22 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago